ಶಾಸಕ ಪಠಾಣ ದೇವರ ದರ್ಶನ ನಂತರ ಗೌರವ ಸನ್ಮಾನ
MLA Pathan was honored after seeing God
ಶಾಸಕ ಪಠಾಣ ದೇವರ ದರ್ಶನ ನಂತರ ಗೌರವ ಸನ್ಮಾನ
ಶಿಗ್ಗಾವಿ 09: ಪಟ್ಟಣದ ಐತಿಹಾಸಿಕ ಶ್ರೀ ಮೈಲಾರಲಿಂಗಸ್ವಾಮಿ ದೇವಸ್ಥಾನ ಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಅವರನ್ನು ದೇವಸ್ಥಾನ ಸಮಿತಿಯಿಂದ ಸನ್ಮಾಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಶ್ರೀ ಮೈಲಾರಲಿಂಗಸ್ವಾಮಿ ದೇವಸ್ಥಾನ ಕಮೀಟಿ ಅಧ್ಯಕ್ಷ ಸುಭಾಷ ಚವ್ಹಾಣ, ಉಪಾಧ್ಯಕ್ಷ ಸಂಗಪ್ಪ ಕಂಕನವಾಡ, ಸದಸ್ಯರಾದ ನಿಂಗಪ್ಪ ಇಂಗಳಗಿ, ಸುರೇಶ ಯಲಿಗಾರ, ಮಂಜುನಾಥ ಕಟ್ಟಿಮನಿ, ಮಂಜುನಾಥ ಬ್ಯಾಹಟ್ಟಿ, ಭರತೇಶ ಬಳಿಗಾರ, ಮಾಲತೇಶ ಯಲಿಗಾರ, ನಿಂಗಪ್ಪ ಯಲವಿಗಿ, ಮಾಲತೇಶ ಯಲವಿಗಿ, ಚಂದ್ರು ಕೊಡ್ಲಿವಾಡ, ಗದಿಗೆಪ್ಪ ಕೊಡ್ಲಿವಾಡ, ಮಲ್ಲೇಶಪ್ಪ ಅತ್ತಿಗೇರಿ, ಮುಖಂಡರಾದ ಗುಡ್ಡಪ್ಪ ಜಲದಿ, ಶೇಖಪ್ಪ ಮಣಕಟ್ಟಿ, ರಾಮು ಪೂಜಾರ, ರಮೇಶ ವನಹಳ್ಳಿ, ಅಶೋಕ ಇಂಗಳಗಿ ದೇವಸ್ಥಾನದ ಸರ್ವ ಸದಸ್ಯರು, ಭಕ್ತರು ಉಪಸ್ಥಿತರಿದ್ದರು.
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 