ಶಾಸಕ ಪಠಾಣ ದೇವರ ದರ್ಶನ ನಂತರ ಗೌರವ ಸನ್ಮಾನ
MLA Pathan was honored after seeing God
ಶಾಸಕ ಪಠಾಣ ದೇವರ ದರ್ಶನ ನಂತರ ಗೌರವ ಸನ್ಮಾನ
ಶಿಗ್ಗಾವಿ 09: ಪಟ್ಟಣದ ಐತಿಹಾಸಿಕ ಶ್ರೀ ಮೈಲಾರಲಿಂಗಸ್ವಾಮಿ ದೇವಸ್ಥಾನ ಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಅವರನ್ನು ದೇವಸ್ಥಾನ ಸಮಿತಿಯಿಂದ ಸನ್ಮಾಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಶ್ರೀ ಮೈಲಾರಲಿಂಗಸ್ವಾಮಿ ದೇವಸ್ಥಾನ ಕಮೀಟಿ ಅಧ್ಯಕ್ಷ ಸುಭಾಷ ಚವ್ಹಾಣ, ಉಪಾಧ್ಯಕ್ಷ ಸಂಗಪ್ಪ ಕಂಕನವಾಡ, ಸದಸ್ಯರಾದ ನಿಂಗಪ್ಪ ಇಂಗಳಗಿ, ಸುರೇಶ ಯಲಿಗಾರ, ಮಂಜುನಾಥ ಕಟ್ಟಿಮನಿ, ಮಂಜುನಾಥ ಬ್ಯಾಹಟ್ಟಿ, ಭರತೇಶ ಬಳಿಗಾರ, ಮಾಲತೇಶ ಯಲಿಗಾರ, ನಿಂಗಪ್ಪ ಯಲವಿಗಿ, ಮಾಲತೇಶ ಯಲವಿಗಿ, ಚಂದ್ರು ಕೊಡ್ಲಿವಾಡ, ಗದಿಗೆಪ್ಪ ಕೊಡ್ಲಿವಾಡ, ಮಲ್ಲೇಶಪ್ಪ ಅತ್ತಿಗೇರಿ, ಮುಖಂಡರಾದ ಗುಡ್ಡಪ್ಪ ಜಲದಿ, ಶೇಖಪ್ಪ ಮಣಕಟ್ಟಿ, ರಾಮು ಪೂಜಾರ, ರಮೇಶ ವನಹಳ್ಳಿ, ಅಶೋಕ ಇಂಗಳಗಿ ದೇವಸ್ಥಾನದ ಸರ್ವ ಸದಸ್ಯರು, ಭಕ್ತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 