ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಪಠಾಣ ಭೂಮಿ ಪೂಜೆ
MLA Pathana Bhoomi Puja for development works
ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಪಠಾಣ ಭೂಮಿ ಪೂಜೆ
ಶಿಗ್ಗಾವಿ 26: ತಾಲೂಕಿನ ಹುಲಗೂರ ಗ್ರಾಮದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನ ?02.00 ಕೋಟಿ ಮತ್ತು ಬಸವನಾಳ ಗ್ರಾಮದಲ್ಲಿ ?50.00 ಲಕ್ಷ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆಯನ್ನು ಶಾಸಕ ಯಾಶೀರಖಾನ ಪಠಾಣ ನೇರವೇರಿಸಿದರು.ಈ ಸಂದರ್ಭದಲ್ಲಿ ಹುಲಗೂರ ಗ್ರಾಮ ಪಂಚಾಯತ್ ಅಧ್ಯಕ್ಷ ಜಾವೀದ್ ಸವಣೂರ, ಗ್ರಾಮ ಪಂಚಾಯತ್ ಸದಸ್ಯ ರುದ್ರ್ಪ ಕೆಳಗಿನಮನಿ, ಗುಡ್ಡಪ್ಪ ಜಲ್ದಿ, ಎಸ್.ಎಫ್. ಮಣಕಟ್ಟಿ, ಮಂಜುನಾಥ ತಿಮ್ಮಾಪೂರ, ಚಂದ್ರಣ್ಣ ಹೆಬ್ಬಾಳ, ಯಲ್ಲಪ್ಪ, ಕಾಂತೇಶ ವಿಜಾಪೂರ, ಮಲ್ಲಮ್ಮ ಸೋಮನಕಟ್ಟಿ ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 