ರಂಜಾನ್ ಪ್ರಯುಕ್ತ ಶಾಸಕ ಪಠಾಣ ಶರಭತ್ತ ವಿತರಣೆ
MLA Pathana Sharabhat distribution on the occasion of Ramzan
ರಂಜಾನ್ ಪ್ರಯುಕ್ತ ಶಾಸಕ ಪಠಾಣ ಶರಭತ್ತ ವಿತರಣೆ
ಶಿಗ್ಗಾವಿ 31 : ಪಟ್ಟಣದ ಈದ್ಗಾ ಮೈದಾನ ಹೋಗುವ ಮಾರ್ಗ ಮಧ್ಯೆ ರಂಜಾನ್ ಹಬ್ಬದ ಪ್ರಯುಕ್ತ ಶಾಸಕ ಯಾಶೀರಖಾನ ಪಠಾಣ ಹಾಗೂ ದ್ರವೀನ್ ಕನ್ಟ್ರಕ್ಸನ್ ಕಂಪನಿಯ ಸುಜೀತ ಶೆಟ್ಟಿ ಹಾಗೂ ಮನೀಷ ಶೆಟ್ಟಿ ನೇತೃತ್ವದಲ್ಲಿ ಮಜ್ಜಿಗೆ ಮತ್ತು ಶರಭತ್ತ ಪಾನೀಯವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಗೌಸಖಾನ ಮುನಶಿ,ಸಾಧಿಕ ಸವಣೂರ, ಅತ್ತಾವುಲ್ಲಾ ಖಾಜೇಖಾನವರ,ಸೇರಿದಂತೆ ಸಮಾಜದ ಗುರು ಹಿರಿಯರು, ಯುವಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 