ರಂಜಾನ್ ಪ್ರಯುಕ್ತ ಶಾಸಕ ಪಠಾಣ ಶರಭತ್ತ ವಿತರಣೆ
MLA Pathana Sharabhat distribution on the occasion of Ramzan
ರಂಜಾನ್ ಪ್ರಯುಕ್ತ ಶಾಸಕ ಪಠಾಣ ಶರಭತ್ತ ವಿತರಣೆ
ಶಿಗ್ಗಾವಿ 31 : ಪಟ್ಟಣದ ಈದ್ಗಾ ಮೈದಾನ ಹೋಗುವ ಮಾರ್ಗ ಮಧ್ಯೆ ರಂಜಾನ್ ಹಬ್ಬದ ಪ್ರಯುಕ್ತ ಶಾಸಕ ಯಾಶೀರಖಾನ ಪಠಾಣ ಹಾಗೂ ದ್ರವೀನ್ ಕನ್ಟ್ರಕ್ಸನ್ ಕಂಪನಿಯ ಸುಜೀತ ಶೆಟ್ಟಿ ಹಾಗೂ ಮನೀಷ ಶೆಟ್ಟಿ ನೇತೃತ್ವದಲ್ಲಿ ಮಜ್ಜಿಗೆ ಮತ್ತು ಶರಭತ್ತ ಪಾನೀಯವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಗೌಸಖಾನ ಮುನಶಿ,ಸಾಧಿಕ ಸವಣೂರ, ಅತ್ತಾವುಲ್ಲಾ ಖಾಜೇಖಾನವರ,ಸೇರಿದಂತೆ ಸಮಾಜದ ಗುರು ಹಿರಿಯರು, ಯುವಕರು ಉಪಸ್ಥಿತರಿದ್ದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 