ರಂಜಾನ್ ಪ್ರಯುಕ್ತ ಶಾಸಕ ಪಠಾಣ ಶರಭತ್ತ ವಿತರಣೆ
MLA Pathana Sharabhat distribution on the occasion of Ramzan
ರಂಜಾನ್ ಪ್ರಯುಕ್ತ ಶಾಸಕ ಪಠಾಣ ಶರಭತ್ತ ವಿತರಣೆ
ಶಿಗ್ಗಾವಿ 31 : ಪಟ್ಟಣದ ಈದ್ಗಾ ಮೈದಾನ ಹೋಗುವ ಮಾರ್ಗ ಮಧ್ಯೆ ರಂಜಾನ್ ಹಬ್ಬದ ಪ್ರಯುಕ್ತ ಶಾಸಕ ಯಾಶೀರಖಾನ ಪಠಾಣ ಹಾಗೂ ದ್ರವೀನ್ ಕನ್ಟ್ರಕ್ಸನ್ ಕಂಪನಿಯ ಸುಜೀತ ಶೆಟ್ಟಿ ಹಾಗೂ ಮನೀಷ ಶೆಟ್ಟಿ ನೇತೃತ್ವದಲ್ಲಿ ಮಜ್ಜಿಗೆ ಮತ್ತು ಶರಭತ್ತ ಪಾನೀಯವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಗೌಸಖಾನ ಮುನಶಿ,ಸಾಧಿಕ ಸವಣೂರ, ಅತ್ತಾವುಲ್ಲಾ ಖಾಜೇಖಾನವರ,ಸೇರಿದಂತೆ ಸಮಾಜದ ಗುರು ಹಿರಿಯರು, ಯುವಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 