ಪಂಚಾಯತಿಗೆ ಅಭಿನಂದನೆ ಸಲ್ಲಿಸಿದ ಶಾಸಕ : ಪಠಾಣ
MLA congratulated the panchayat: Pathana
ಪಂಚಾಯತಿಗೆ ಅಭಿನಂದನೆ ಸಲ್ಲಿಸಿದ ಶಾಸಕ : ಪಠಾಣ
ಶಿಗ್ಗಾವಿ 13: ತಾಲೂಕಿನ ಹುನಗುಂದ ಗ್ರಾಮ ಪಂಚಾಯಿತಿಯು "ಉತ್ತಮ ಆಡಳಿತ ಹೊಂದಿರುವ ಪಂಚಾಯತ್" ಎಂದು 2024ರ "ರಾಷ್ಟ್ರೀಯ ಪಂಚಾಯತ ರಾಜ್ ಪುರಸ್ಕಾರ" ಪ್ರಶಸ್ತಿ ಗೆ ಆಯ್ಕೆ ಆಗಿದ್ದು ಭಾರತ ದೇಶದಲ್ಲಿ ಕರ್ನಾಟಕ ರಾಜ್ಯದ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದೆ ಎಂದರು.
ಶಿಗ್ಗಾವಿ ಸವಣೂರ ಕ್ಷೇತ್ರದ ಶಾಸಕ ಯಾಸೀರಖಾನ್ ಪಠಾಣ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಮತ್ತು ಪಂಚಾಯತ ಅಭಿವೃದ್ದಿ ಅಧಿಕಾರಿ ಸೇರಿದಂತೆ ಸಿಬ್ಬಂದಿ ವರ್ಗದವರಿಗೆ ಶುಭ ಹಾರೈಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 