ಪಂಚಾಯತಿಗೆ ಅಭಿನಂದನೆ ಸಲ್ಲಿಸಿದ ಶಾಸಕ : ಪಠಾಣ
MLA congratulated the panchayat: Pathana
ಪಂಚಾಯತಿಗೆ ಅಭಿನಂದನೆ ಸಲ್ಲಿಸಿದ ಶಾಸಕ : ಪಠಾಣ
ಶಿಗ್ಗಾವಿ 13: ತಾಲೂಕಿನ ಹುನಗುಂದ ಗ್ರಾಮ ಪಂಚಾಯಿತಿಯು "ಉತ್ತಮ ಆಡಳಿತ ಹೊಂದಿರುವ ಪಂಚಾಯತ್" ಎಂದು 2024ರ "ರಾಷ್ಟ್ರೀಯ ಪಂಚಾಯತ ರಾಜ್ ಪುರಸ್ಕಾರ" ಪ್ರಶಸ್ತಿ ಗೆ ಆಯ್ಕೆ ಆಗಿದ್ದು ಭಾರತ ದೇಶದಲ್ಲಿ ಕರ್ನಾಟಕ ರಾಜ್ಯದ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದೆ ಎಂದರು.
ಶಿಗ್ಗಾವಿ ಸವಣೂರ ಕ್ಷೇತ್ರದ ಶಾಸಕ ಯಾಸೀರಖಾನ್ ಪಠಾಣ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಮತ್ತು ಪಂಚಾಯತ ಅಭಿವೃದ್ದಿ ಅಧಿಕಾರಿ ಸೇರಿದಂತೆ ಸಿಬ್ಬಂದಿ ವರ್ಗದವರಿಗೆ ಶುಭ ಹಾರೈಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 