ಜೈನ್ ಮಂದಿರದ ಅರ್ಚಕರ ನೀಡುವ ವೇತನ ಚಕ್ ಶಾಸಕ ವಿತರಣೆ
MLA distributes salary given by Jain temple priests
ಹೂವಿನಹಡಗಲಿ 24: ಪಟ್ಟಣದಲ್ಲಿ ಈಚೆಗೆ ನಡೆದ ಪಾರ್ಶನಾಥ ದಿಗಂಬರ್ ಜೈನ ಬಸದಿಯ ನೂತನ ಗೋಪುರ ದ ಕಳಸರೋಹಣ ಸಮಾರಂಭದಲ್ಲಿ ಸರಕಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅರ್ಚಕರಿಗೆ ನೀಡುವ ವೇತನವನ್ನು ಇಲ್ಲಿನ ಜೈನ ಮಂದಿರದ ಬಸದಿ ಅರ್ಚಕ ದೇವೆಂದ್ರ್ಪ ಪುರೋಹಿತ ಅವರಿಗೆ ಇದೇ ಮೊದಲ ಬಾರಿಗೆ ಶಾಸಕ ಕೃಷ್ಣನಾಯಕ ವೇತನ ಚಕ್ ವಿತರಿಸಿದರು. ಇದೇ ವೇಳೆ ಶ್ರೀ ಕ್ಷೇತ್ರ ಹೊಂಬುಜದ ಜೈನ ಮಠದ ಪೀಠಾಧಿಪತಿಗಳಾದ ಸ್ವಸ್ತಿ ಶ್ರೀ ದೇವೇಂದ್ರ ಕೀರ್ತಿ ಭಟ್ಟರಕಾ ಪಟ್ಟಾಚಾರ್ಯ ವರ್ಯ ಸ್ವಾಮಿಗಳು ಸಾನಿಧ್ಯವನ್ನು ವಹಿಸಿದ್ದರು, ವೇದಿಕೆ ಮೇಲೆ ಜೇನು ಸಮಾಜದ ಅಧ್ಯಕ್ಷರಾದ ಶ್ರೀ ಎಚ್ಎಸ್ ಪ್ರಶಾಂತ್, ಕರ್ನಾಟಕ ಜೈನ ಅಸೋಸಿಯೇಷನ್ ಕಾರ್ಯಕಾರಿ ಸಮಿತಿಯ ಸದಸ್ಯರಾದ ಶ್ರೀ ಸಂತೋಷ್. ಜೈನ್, ಮಹಿಳಾಸಂ ಜೈನ ಸಮಾಜದ ಅಧ್ಯಕ್ಷರಾದ ಶ್ರೀಮತಿ ಎಂ.ಡಿ ಪದ್ಮಾವತಿ, ವಕೀಲರ ಸಂಘದ ಅಧ್ಯಕ್ಷರಾದ ಮಂಜುನಾಥ್ ಜೈನ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಜಯಪ್ರಕಾಶ್ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 