ಗಂಗಾ ಕಲ್ಯಾಣ ಯೋಜನೆ ಕೊಳವೆಬಾವಿ ಕೊರೆಸಲು ಶಾಸಕರಿಂದ ಚಾಲನೆ
MLA initiates drilling of Ganga Kalyan Yojana borewell
ಗಂಗಾ ಕಲ್ಯಾಣ ಯೋಜನೆ ಕೊಳವೆಬಾವಿ ಕೊರೆಸಲು ಶಾಸಕರಿಂದ ಚಾಲನೆ
ಹಾವೇರಿ 05: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಮಗದಿಂದ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಸೌಲಭ್ಯ ಮಂಜೂರಾದ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆಗೆ ಹಾಗೂ ಕೊಳವೆಬಾವಿ ಕೊರೆಸಲು ಬುಧವಾರ ಶಾಸಕ ಪ್ರಕಾಶ ಕೋಳಿವಾಡ ಅವರು ಚಾಲನೆ ನೀಡಿದರು. ಗಂಗಾ ಕಲ್ಯಾಣ ಯೋಜನೆಯಡಿ ರಾಣೇಬೆನ್ನೂರ ತಾಲೂಕು ಹಿರೇಮಾಗನೂರ ಗ್ರಾಮದ ಮುನೀರಸಾಬ ರಹಿಂಸಾಬ ಶೇಖಸನದಿ ಎಂಬುವವರಿಗೆ ಕೊಳವೆಬಾವಿ ಸೌಲಭ್ಯ ಮಂಜೂರಾಗಿದ್ದು, ರೂ. 3 ಲಕ್ಷ ಮೊತ್ತ ನಿಗಮದಿಂದ ಸಹಾಯಧನ ನೀಡಲಾಗಿದೆ. ಈ ಸಂದರ್ಭದಲ್ಲಿ ಕೆ.ಎಂ.ಎಫ್ ಜಿಲ್ಲಾ ಅಧ್ಯಕ್ಷ ಮಂಜನಗೌಡ ಪಾಟೀಲ, ಗ್ರಾ.ಪಂ.ಸದಸ್ಯ ಈಶಪ್ಪ ಪೂಜಾರ, ಕುರುವತ್ತೆಪ್ಪ ದ್ಯಾವಳ್ಳಿ, ಯಲ್ಲಪ್ಪ ರಡ್ಡಿವರ, ಗಂದಾಧರ ಜಿಗಳಿ, ಸಂತೋಷ ಯಡಚಿ, ನಿಗಮದ ಸಿಬ್ಬಂದಿ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 