ಗಂಗಾ ಕಲ್ಯಾಣ ಯೋಜನೆ ಕೊಳವೆಬಾವಿ ಕೊರೆಸಲು ಶಾಸಕರಿಂದ ಚಾಲನೆ
MLA initiates drilling of Ganga Kalyan Yojana borewell
ಗಂಗಾ ಕಲ್ಯಾಣ ಯೋಜನೆ ಕೊಳವೆಬಾವಿ ಕೊರೆಸಲು ಶಾಸಕರಿಂದ ಚಾಲನೆ
ಹಾವೇರಿ 05: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಮಗದಿಂದ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಸೌಲಭ್ಯ ಮಂಜೂರಾದ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆಗೆ ಹಾಗೂ ಕೊಳವೆಬಾವಿ ಕೊರೆಸಲು ಬುಧವಾರ ಶಾಸಕ ಪ್ರಕಾಶ ಕೋಳಿವಾಡ ಅವರು ಚಾಲನೆ ನೀಡಿದರು. ಗಂಗಾ ಕಲ್ಯಾಣ ಯೋಜನೆಯಡಿ ರಾಣೇಬೆನ್ನೂರ ತಾಲೂಕು ಹಿರೇಮಾಗನೂರ ಗ್ರಾಮದ ಮುನೀರಸಾಬ ರಹಿಂಸಾಬ ಶೇಖಸನದಿ ಎಂಬುವವರಿಗೆ ಕೊಳವೆಬಾವಿ ಸೌಲಭ್ಯ ಮಂಜೂರಾಗಿದ್ದು, ರೂ. 3 ಲಕ್ಷ ಮೊತ್ತ ನಿಗಮದಿಂದ ಸಹಾಯಧನ ನೀಡಲಾಗಿದೆ. ಈ ಸಂದರ್ಭದಲ್ಲಿ ಕೆ.ಎಂ.ಎಫ್ ಜಿಲ್ಲಾ ಅಧ್ಯಕ್ಷ ಮಂಜನಗೌಡ ಪಾಟೀಲ, ಗ್ರಾ.ಪಂ.ಸದಸ್ಯ ಈಶಪ್ಪ ಪೂಜಾರ, ಕುರುವತ್ತೆಪ್ಪ ದ್ಯಾವಳ್ಳಿ, ಯಲ್ಲಪ್ಪ ರಡ್ಡಿವರ, ಗಂದಾಧರ ಜಿಗಳಿ, ಸಂತೋಷ ಯಡಚಿ, ನಿಗಮದ ಸಿಬ್ಬಂದಿ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 