ಸಿಸಿ ರಸ್ತೆ ಕಾಮಗಾರಿಗೆ ಶಾಸಕರು ಭೂಮಿ ಪೂಜೆ
MLAs worship for CC road work
ಸಿಸಿ ರಸ್ತೆ ಕಾಮಗಾರಿಗೆ ಶಾಸಕರು ಭೂಮಿ ಪೂಜೆ
ಹೂವಿನಹಡಗಲಿ 09- ಪಟ್ಟಣದ 7ನೇ ವಾರ್ಡಿನ ಸಿ.ಸಿ ರಸ್ತೆ ನಿರ್ಮಾಣದ ಕಾಮಗಾರಿಯ ಭೂಮಿ ಪೂಜೆ ಶಾಸಕ ಕೃಷ್ಣನಾಯ್ಕ ಚಾಲನೆ ನೀಡಿದರು, ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಇಮಾಮ್ ಸಾಹೇಬ್.ಎಂಜಿನಿಯರ್ ಸೋಮಶೇಖರ.ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಹಣ್ಣಿ ಶಶಿಧರ. ಪುರಸಭೆ ಸದಸ್ಯರಾದ ಕಲಾಲ್ ಶಾಂತಮ್ಮ, ಮುಖಂಡರಾದ ಬಿರಬ್ಬಿ ಮಂಜುನಾಥ್, ಸೋಗಿ ಕೊಟ್ರೇಶ್, ಎಂ.ಜಗದೀಶ್ . ವೀರ ಸಿಂಗ್ ರಾಥೋಡ್, ಪುನೀತ್ ದೊಡ್ಮಿನಿ, ಪರಶುರಾಮ್ ಹಾಗೂ 7ನೇ ವಾರ್ಡಿನ ಸದಸ್ಯರು ಮತ್ತು ಸಿಬ್ಬಂದಿ ವರ್ಗ ಪುರಸಭೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ 