ಸಮಾಜ ಭವನ ಭೂಮಿ ಪೂಜೆ ನೆರವೇರಿಸಿದ ಸಂಸದರಾದ ಪ್ರೀಯಂಕಾ ಜಾರಕಿಹೊಳಿ
MP Priyanka Jarkiholi performed the ground worship of the Samaj Bhavan
ರಾಯಬಾಗ 23 : ತಾಲೂಕಿನ ಚಿಂಚಲಿ ಪಟ್ಟಣದ ಹೊರವಲಯದಲ್ಲಿ ಶ್ರೀಕೃಷ್ಣ ಹಣಬರ ಸಮಾಜ ಭವನ ಭೂಮಿ ಪೂಜೆಯನ್ನು ಸಂಸದರಾದ ಪ್ರೀಯಂಕಾ ಜಾರಕಿಹೊಳಿ ಅವರು ನೆರವೇರಿಸಿದರು. ಸಂಸದರ ಅನುದಾನದಲ್ಲಿ 8 ಲಕ್ಷರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಮಗಾರಿಗೆ ಇಂದು ಭೂಮಿಪೂಜೆ ನೆರವೇರಿಸಿದರು.ನಂತರ ಸಂಸದರಾದ ಪ್ರಿಯಂಕಾ ಜಾರಕಿಹೊಳಿ ಮಾತನಾಡಿ, ಸರಕಾರದ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಅಭಿವೃದ್ಧಿಗಾಗಿ ಇನ್ನೂ ಹೆಚ್ಚಿನ ಸಹಾಯ ಮಾಡುವುದಾಗಿ ಭರವಸೆ ನೀಡಿದರು.ಈ ವೇಳೆ ಜೀತೇಂದ್ರ ಜಾಧವ, ಗಣೇಶ ಮೋಹಿತೆ, ನಿರ್ಮಲಾ ಪಾಟೀಲ, ಪ್ರವೀಣ ಹುಕ್ಕೇರಿ, ಕುಮಾರ ಹಾರೂಗೇರಿ, ಸಹದೇವ ಯಡ್ರಾಂವೆ, ಹಾಜಿ ಮುಲ್ಲಾ, ಅರ್ಜುನ ನಾಯಿಕವಾಡಿ, ಶಿವನಗೌಡಾ ಪಾಟೀಲ, ದೀಲೀಪ ಜಮಾದಾರ, ಪ್ರವೀಣ ಹುಕೇರಿ, ಜ್ಯೋತಿ ಕೆಂಪಟಿ, ಯುವರಾಜ ಯಡ್ರಾಂವೆ, ವಸಂತ ಕರಕಾಯಿ, ಲಕ್ಷ್ಮಣ ಕರಾಕಾಯಿ, ಅಬ್ಬಾಸ ಮುಲ್ಲಾ, ಎಸ್ ಪಿ ರೆಂಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 