ಸಮಾಜ ಭವನ ಭೂಮಿ ಪೂಜೆ ನೆರವೇರಿಸಿದ ಸಂಸದರಾದ ಪ್ರೀಯಂಕಾ ಜಾರಕಿಹೊಳಿ
MP Priyanka Jarkiholi performed the ground worship of the Samaj Bhavan
ರಾಯಬಾಗ 23 : ತಾಲೂಕಿನ ಚಿಂಚಲಿ ಪಟ್ಟಣದ ಹೊರವಲಯದಲ್ಲಿ ಶ್ರೀಕೃಷ್ಣ ಹಣಬರ ಸಮಾಜ ಭವನ ಭೂಮಿ ಪೂಜೆಯನ್ನು ಸಂಸದರಾದ ಪ್ರೀಯಂಕಾ ಜಾರಕಿಹೊಳಿ ಅವರು ನೆರವೇರಿಸಿದರು. ಸಂಸದರ ಅನುದಾನದಲ್ಲಿ 8 ಲಕ್ಷರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಮಗಾರಿಗೆ ಇಂದು ಭೂಮಿಪೂಜೆ ನೆರವೇರಿಸಿದರು.ನಂತರ ಸಂಸದರಾದ ಪ್ರಿಯಂಕಾ ಜಾರಕಿಹೊಳಿ ಮಾತನಾಡಿ, ಸರಕಾರದ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಅಭಿವೃದ್ಧಿಗಾಗಿ ಇನ್ನೂ ಹೆಚ್ಚಿನ ಸಹಾಯ ಮಾಡುವುದಾಗಿ ಭರವಸೆ ನೀಡಿದರು.ಈ ವೇಳೆ ಜೀತೇಂದ್ರ ಜಾಧವ, ಗಣೇಶ ಮೋಹಿತೆ, ನಿರ್ಮಲಾ ಪಾಟೀಲ, ಪ್ರವೀಣ ಹುಕ್ಕೇರಿ, ಕುಮಾರ ಹಾರೂಗೇರಿ, ಸಹದೇವ ಯಡ್ರಾಂವೆ, ಹಾಜಿ ಮುಲ್ಲಾ, ಅರ್ಜುನ ನಾಯಿಕವಾಡಿ, ಶಿವನಗೌಡಾ ಪಾಟೀಲ, ದೀಲೀಪ ಜಮಾದಾರ, ಪ್ರವೀಣ ಹುಕೇರಿ, ಜ್ಯೋತಿ ಕೆಂಪಟಿ, ಯುವರಾಜ ಯಡ್ರಾಂವೆ, ವಸಂತ ಕರಕಾಯಿ, ಲಕ್ಷ್ಮಣ ಕರಾಕಾಯಿ, ಅಬ್ಬಾಸ ಮುಲ್ಲಾ, ಎಸ್ ಪಿ ರೆಂಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 