ಸಮಾಜ ಭವನ ಭೂಮಿ ಪೂಜೆ ನೆರವೇರಿಸಿದ ಸಂಸದರಾದ ಪ್ರೀಯಂಕಾ ಜಾರಕಿಹೊಳಿ
MP Priyanka Jarkiholi performed the ground worship of the Samaj Bhavan
ರಾಯಬಾಗ 23 : ತಾಲೂಕಿನ ಚಿಂಚಲಿ ಪಟ್ಟಣದ ಹೊರವಲಯದಲ್ಲಿ ಶ್ರೀಕೃಷ್ಣ ಹಣಬರ ಸಮಾಜ ಭವನ ಭೂಮಿ ಪೂಜೆಯನ್ನು ಸಂಸದರಾದ ಪ್ರೀಯಂಕಾ ಜಾರಕಿಹೊಳಿ ಅವರು ನೆರವೇರಿಸಿದರು. ಸಂಸದರ ಅನುದಾನದಲ್ಲಿ 8 ಲಕ್ಷರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾಮಗಾರಿಗೆ ಇಂದು ಭೂಮಿಪೂಜೆ ನೆರವೇರಿಸಿದರು.ನಂತರ ಸಂಸದರಾದ ಪ್ರಿಯಂಕಾ ಜಾರಕಿಹೊಳಿ ಮಾತನಾಡಿ, ಸರಕಾರದ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಅಭಿವೃದ್ಧಿಗಾಗಿ ಇನ್ನೂ ಹೆಚ್ಚಿನ ಸಹಾಯ ಮಾಡುವುದಾಗಿ ಭರವಸೆ ನೀಡಿದರು.ಈ ವೇಳೆ ಜೀತೇಂದ್ರ ಜಾಧವ, ಗಣೇಶ ಮೋಹಿತೆ, ನಿರ್ಮಲಾ ಪಾಟೀಲ, ಪ್ರವೀಣ ಹುಕ್ಕೇರಿ, ಕುಮಾರ ಹಾರೂಗೇರಿ, ಸಹದೇವ ಯಡ್ರಾಂವೆ, ಹಾಜಿ ಮುಲ್ಲಾ, ಅರ್ಜುನ ನಾಯಿಕವಾಡಿ, ಶಿವನಗೌಡಾ ಪಾಟೀಲ, ದೀಲೀಪ ಜಮಾದಾರ, ಪ್ರವೀಣ ಹುಕೇರಿ, ಜ್ಯೋತಿ ಕೆಂಪಟಿ, ಯುವರಾಜ ಯಡ್ರಾಂವೆ, ವಸಂತ ಕರಕಾಯಿ, ಲಕ್ಷ್ಮಣ ಕರಾಕಾಯಿ, ಅಬ್ಬಾಸ ಮುಲ್ಲಾ, ಎಸ್ ಪಿ ರೆಂಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 