ಧಾರವಾಡ ಮೀಡಿಯಾ ಕ್ಲಬ್ ವತಿಯಿಂದ ಎಂ.ಎಸ್.ಪೆಂಡಾರಿ ಬೀಳ್ಕೊಡುಗೆ
ಧಾರವಾಡ31: ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಹಿರಿಯ ವಾಹನ ಚಾಲಕರಾಗಿ ಕಳೆದ 32 ವರ್ಷಗಳಿಂದ ಬೆಳಗಾವಿ, ಹುಬ್ಬಳ್ಳಿ ಮತ್ತು ಧಾರವಾಡ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂ.ಎಸ್. ಪೆಂಡಾರಿ ಇವರು ಇಂದು ವಯೋನಿವೃತ್ತಿ ಹೊಂದಿದ್ದಾರೆ.
ಅವರನ್ನು ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಧಾರವಾಡ ಮೀಡಿಯಾ ಕ್ಲಬ್ ವತಿಯಿಂದ ಸನ್ಮಾನಿಸಿ ಬೀಳ್ಕೋಡಲಾಯಿತು. ಈ ಸಂದರ್ಭದಲ್ಲಿ ಅವರನ್ನು ಕುರಿತು ವಾತರ್ಾ ಇಲಾಖೆಯ ಸಿಬ್ಬಂದಿಗಳು ಹಾಗೂ ಕ್ಲಬ್ನ ಸದಸ್ಯರುಗಳು ಮಾತನಾಡಿದರು.
ಕಾರ್ಯಕ್ರಮದಲ್ಲಿ ವಾತರ್ಾ ಸಹಾಯಕಾಧಿಕಾರಿ ಸುರೇಶ್ ಹಿರೇಮಠ, ಪ್ರಥಮ ದಜರ್ೆ ಸಹಾಯಕ ಸಿ.ಬಿ.ಭೋವಿ, ಶೀಘ್ರಲಿಪಿಗಾರರಾದ ಪವಿತ್ರಾ ಬಾರಕೇರ್ ಸೇರಿದಂತೆ ಸಂಗಪ್ಪ ಯರಗುದ್ದಿ, ಎ.ಎಚ್. ನದಾಫ್, ಶಿವಾನಂದ ಭೋವಿ, ಬಸವರಾಜ ಕಾಳೆ, ಅಕ್ಷಯ್ ದೊಡ್ಡಮನಿ, ಛಾಯಾಗ್ರಾಹಕರಾದ ಮಹಾದೇವ ಪಾಟೀಲ್, ಮಿಲಿಂದ್ ಪೀಸೆ, ರಾಮಚಂದ್ರ ಕುಲಕಣರ್ಿ ಹಾಗೂ ಪತ್ರಕರ್ತರಾದ ಮುಸ್ತಫಾ ಕುನ್ನಿಭಾವಿ, ರಾಜು ಕರಣಿ, ಜಾವಿದ್ ಅಧೋನಿ, ಪ್ರಶಾಂತ ದಿನ್ನಿ, ಡಿ.ವಿ. ಕಮ್ಮಾರ ಸೇರಿದಂತೆ ಪತ್ರಕರ್ತರು ಹಾಗೂ ಇನ್ನಿತರರು ಭಾಗವಹಿಸಿದ್ದರು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ 