ಮಡಿವಾಳೇಶ್ವರ ಜಾತ್ರೆ: ಜೋಡೆತ್ತಿನ ಚಕ್ಕಡಿ ಶರ್ಯತ್ತು
ಕಡಬಿ 08: ಸ್ಥಳೀಯ ಮಡಿವಾಳೇಶ್ವರ ಜಾತ್ರಾ ನಿಮಿತ್ಯ ಪ್ರತಿ ವರ್ಷದಂತೆ ಈ ವರ್ಷವು ಜೋಡೆತ್ತಿನ ಚಕ್ಕಡಿ ಶರ್ಯತ್ತು ಏರ್ಪಡಿಸಲಾಯಿತು
ಪ್ರಥಮ ಬಹುಮಾನ 50,001 ರೂ.ಗಳನ್ನು ಬೆಡಕೆ ಗ್ರಾಮದ ದಾದಾಸಾಹೇಬ ಗೋಮಾಸಿ ಇವರು ಪಡೆದುಕೊಂಡರೆ, ದ್ವಿತೀಯ ಬಹುಮಾನ 25,001 ರೂ.ಗಳನ್ನು ಯರಗಟ್ಟಿಯ ಅಜೀತಣ್ಣಾ ದೇಸಾಯಿ ಪಡೆದುಕೊಂಡರು. ತೃತೀಯ ಬಹುಮಾನ 15,001 ರೂಗಳನ್ನು ಮುಚ್ಚಾಳ ಗ್ರಾಮದ ಓಂ ಸಾಂಗಲಿ ಪಡೆದುಕೊಂಡರು. ನಂತರ ಒಂದು ಕುದರೆ ಹತ್ತಿ ಓಡಿಸುವ ಶಯತರ್ು, ಜೋಡು ಕುದುರೆ ಗಾಡಿ ಶಯತರ್ುಗಳಲ್ಲಿ ವಿಜೇತರಿಗೆ ಪ್ರಥಮ, ದ್ವೀತಿಯ, ತೃತಿಯ ಬಹುಮಾನ ವಿತರಣೆ ಮಾಡಲಾಯಿತು. ಗ್ರಾಮದ ಹಿರಿಯರು ಹಾಗೂ ಜಾತ್ರಾ ಕಮೀಟಿಯವರು ಸೇರಿ ಬಹುಮಾನವನ್ನು ವಿತರಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 