ತಾಲೂಕು ಆಡಳಿತದಿಂದ ಮಡಿವಾಳ ಮಾಚಿದೇವ ಜಯಂತಿ ಆಚರಣೆ
Madiwala Machideva Jayanti Celebration by Taluk Administration
ತಾಲೂಕು ಆಡಳಿತದಿಂದ ಮಡಿವಾಳ ಮಾಚಿದೇವ ಜಯಂತಿ ಆಚರಣೆ
ಹುಬ್ಬಳ್ಳಿ 01: ಇಂದು ತಾಲೂಕು ಆಡಳಿತ ಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಂಗಣದಲ್ಲಿ ಹುಬ್ಬಳ್ಳಿ ತಾಲೂಕು ಆಡಳಿತದಿಂದ ಶ್ರೀ ಮಡಿವಾಳ ಮಾಚಿದೇವ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಾರೆ್ಪಣ ಅರ್ಿಸಿ, ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರರಾದ ಜೆ. ಬಿ. ಮಜ್ಜಗಿ ,ಸಮಾಜದ ಮುಖಂಡರಾದ ರಂಗಸ್ವಾಮಿ .ಎಮ್. ಬಳ್ಳಾರಿ , ಲಕ್ಷ್ಮಣ ಎಸ್. ಬಳ್ಳಾರಿ, ಆನಂದ. ವಾಯ್. ಪಾಟೀಲ್, ಮಂಜುನಾಥ.ಬಿ. ಬಳ್ಳಾರಿ, ಪರಶುರಾಮ. ಟಿ. ಸವಣೂರ, ಕಲ್ಲಪ್ಪ ಮಡಿವಾಳ. ಶಿವಾನಂದ.ಎಮ್.ಕಲ್ಬುರ್ಗಿ, ಗುರಸಿದ್ದಪ್ಪ. ಮಡಿವಾಳರ, ಲಿಲಾದರ.ಎಸ್. ಚಳಗೇರಿ , ರಾಮು. ಎನ್. ಬಳ್ಳಾರಿ, ರಾಜು.ವಿ. ಮಡಿವಾಳರ, ಲಕ್ಷ್ಮಣ. ಟಿ. ಸವಣೂರು, ವಿ.ಬಿ. ಮಡಿವಾಳರ, ಶಶಿ ಬಿಜವಾಡ, ರಾಜಣ್ಣ ಕುರವಿ, ಮಂಜುನಾಥ ಕಾಟಕರ್ ಇನಿತರು ಉಪಸ್ತಿತರಿದ್ದರು.
ಕಾರ್ಯಕ್ರಮದಲ್ಲಿ ಸಮಾಜದ ಹಿರಿಯ ಮುಖಂಡರಿಗೆ ಈ ಸಂದರ್ಭದಲ್ಲಿ ಸನ್ಮಾನ ಮಾಡಲಾಯಿತು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 