ರಾಜ್ಯ ಸಂಚಾಲಕರಾಗಿ ಮಹಾನಂದ ಅಮಲಾಪೂರ ನೇಮಕ
Mahananda Amalapur appointed as state coordinator
ಬಾಗಲಕೋಟೆ 07: ಜಿಲ್ಲೆಯ ರಬಕವಿ -ಬನಹಟ್ಟಿ ತಾಲೂಕಿನ ಸೈದಾಪುರ- ಸಮೀರವಾಡಿ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕೆಪಿಸಿಸಿ ಅಧ್ಯಕ್ಷ ಆರ್ ಧರ್ಮಸೇನ ಅವರು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕರಾಗಿ ಸಮೀರವಾಡಿ ನಿವಾಸಿಯಾಗಿ ಮಹಾನಂದ ಸಂಜೀವ ಅಮಲಾಪೂರ ಅವರನ್ನು ನೇಮಕ ಮಾಡಲಾಯಿತು.
ಈ ಕುರಿತು ಇತ್ತೀಚಿನ ಆದೇಶ ಪತ್ರಿಕೆ ನೀಡಿರುವ ಅವರು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರ ಮಲ್ಲಿಕಾರ್ಜುನ ಖರ್ಗೆ, ಸಂಚಾಲಕ ಕೆ ರಾಜು ಪರಿಶಿಷ್ಟ ಜಾತಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷರ ರಾಜೇಂದ್ರ ಪಾಲ್ ಗೌತಮ ಅವರ ಆದೇಶ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಅನುಮೋ ದನೆಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೂಲಕ ಈ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಕೆಪಿಸಿಸಿ ಲೇಬರ್ ಸೆಲ್ ಉಪಾಧ್ಯಕ್ಷರಾದ ಎಚ್ಎಸ್ ಭಜಂತ್ರಿ, ಸಂಜೀವ ಅಮಲಾಪೂರ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 