ರಾಜ್ಯ ಸಂಚಾಲಕರಾಗಿ ಮಹಾನಂದ ಅಮಲಾಪೂರ ನೇಮಕ
Mahananda Amalapur appointed as state coordinator
ಬಾಗಲಕೋಟೆ 07: ಜಿಲ್ಲೆಯ ರಬಕವಿ -ಬನಹಟ್ಟಿ ತಾಲೂಕಿನ ಸೈದಾಪುರ- ಸಮೀರವಾಡಿ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕೆಪಿಸಿಸಿ ಅಧ್ಯಕ್ಷ ಆರ್ ಧರ್ಮಸೇನ ಅವರು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕರಾಗಿ ಸಮೀರವಾಡಿ ನಿವಾಸಿಯಾಗಿ ಮಹಾನಂದ ಸಂಜೀವ ಅಮಲಾಪೂರ ಅವರನ್ನು ನೇಮಕ ಮಾಡಲಾಯಿತು.
ಈ ಕುರಿತು ಇತ್ತೀಚಿನ ಆದೇಶ ಪತ್ರಿಕೆ ನೀಡಿರುವ ಅವರು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರ ಮಲ್ಲಿಕಾರ್ಜುನ ಖರ್ಗೆ, ಸಂಚಾಲಕ ಕೆ ರಾಜು ಪರಿಶಿಷ್ಟ ಜಾತಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷರ ರಾಜೇಂದ್ರ ಪಾಲ್ ಗೌತಮ ಅವರ ಆದೇಶ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಅನುಮೋ ದನೆಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೂಲಕ ಈ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಕೆಪಿಸಿಸಿ ಲೇಬರ್ ಸೆಲ್ ಉಪಾಧ್ಯಕ್ಷರಾದ ಎಚ್ಎಸ್ ಭಜಂತ್ರಿ, ಸಂಜೀವ ಅಮಲಾಪೂರ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 