ಸ್ವಾಮಿ ಮಾಲಾಧಾರಿಗಳಿಂದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಮಹಾಅಭಿಷೇಕ ಕಾರ್ಯಕ್ರಮ
Mahapuja and Mahaabhisheka program of Lord Ayyappa by Swami Maladhari
ಯರಗಟ್ಟಿ, 21 : ಸಮೀಪದ ತಾವಲಗೇರಿ ಗ್ರಾಮದಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಂದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಮಹಾಅಭಿಷೇಕ ಮತ್ತು ಅನ್ನಅನ್ನಸಂತರೆ್ಣ ಕಾರ್ಯಕ್ರಮ ಜರುಗಿತು.
ನಂತರ ಸತತವಾಗಿ 18 ವರ್ಷ ಶಬರಿಮಲೆಗೆ ಯಾತ್ರೆ ಮಾಡುತ್ತಿರುವ ಅಯ್ಯಪ್ಪ ಸ್ವಾಮಿಯ ಮಾಲಾದಾರಿಗಳಿಗೆ ಸನ್ಮಾನಿಸಿದರು. ಈ ವೇಳೆ ಕಟಕೋಳ ಈರಣ್ಣಾ ಗುರುಸ್ವಾಮಿ ಅಯ್ಯಪ್ಪ ಸ್ವಾಮಿಯ ಮಹಾಪೂಜೆಯ ವಿಧಿ ವಿಧಾನಗಳನ್ನು ನೇರವೇರಿಸಿದರು.
ಈ ಸಂದರ್ಭದಲ್ಲಿ ಸಾಲಹಳ್ಳಿ ರುದ್ರಗೌಡ ಗುರುಸ್ವಾಮಿ, ಸತ್ತಿಗೇರಿ ಈರಣ್ಣಾ ಗುರುಸ್ವಾಮಿ, ಕಟಕೋಳ ಚಂದ್ರಕಾಂತ ಗುರುಸ್ವಾಮಿ, ಕೆ. ಚಂದರಗಿ ಬಸವರಾಜ ಗುರುಸ್ವಾಮಿ, ಸಾಲಹಳ್ಳಿ ಅಶೋಕ ಗುರುಸ್ವಾಮಿ, ಕೊಡ್ಲಿವಾಡ ರಮೇಶ ಗುರುಸ್ವಾಮಿ, ಸೊಪ್ಪಡ್ಲ ಮಹಾಂತೇಶ ಗುರುಸ್ವಾಮಿ, ಯರಗಟ್ಟಿ ಈರಣ್ಣಾ ಗುರುಸ್ವಾಮಿ, ಯರಗಟ್ಟಿ ಆನಂದ ಗುರುಸ್ವಾಮಿ ತಾವಲಗೇರಿ ಕೃಷ್ಣಾ ಗುರುಸ್ವಾಮಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಇದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 