ಆಂಜನೇಯ ಸ್ವಾಮಿಯ ಮಹಾರತೋತ್ಸವ
Maharathotsava of Anjaneya Swamy
ಬ್ಯಾಡಗಿ 12: ತಾಲೂಕಿನ ಸುಕ್ಷೇತ್ರ ಕದರಮಂಡಲಗಿಯ ಶ್ರೀ ಆಂಜನೇಯ (ಕಾಂತೇಶ ಸ್ವಾಮಿ) ಮಹಾರತೋತ್ಸವ ಅದ್ದೂರಿಯಾಗಿ ಜರುಗಿತು. ಶ್ರೀ ಆಂಜನೇಯ (ಕಾಂತೇಶ ಸ್ವಾಮಿ)ಯ ಮಹಾರತೋತ್ಸವವು ಕದರಮಂಡಲಗಿ ಗ್ರಾಮದಲ್ಲಿ ವಿಜೃಂಭಣೆಯಿಂದ ಸ್ವಾಮಿಗೆ ಬೆಳಗ್ಗಿನಿಂದ ವಿವಿಧ ಪೂಜಾ ಓಮಾ ಹವನಗಳಿಂದ ಸ್ವಾಮಿಯನ್ನು ಸಂತೃಪತಗೊಳಿಸಿ ನಂತರ ಸಾವಿರಾರೂ ಭಕ್ತರ ನಡುವೆ ಸ್ವಾಮಿಯ ಮಹಾರತೋತ್ಸವವು ನಡೆಯುತು. ರತೋತ್ಸವದ ಕಾರ್ಯಕ್ರಮದಲ್ಲಿ ಆಂಜನೇಯ ಸ್ವಾಮಿ ಕಮೀಟಿಯ ಸದ್ಯಸರು ಹಾಗೂ ಗ್ರಾಮದ ಗುರು ಹಿರಿಯರು ಮತ್ತು ಮುಂಖಡರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರೂ ಭಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲಗೊಂಡಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 