ಆಂಜನೇಯ ಸ್ವಾಮಿಯ ಮಹಾರತೋತ್ಸವ
Maharathotsava of Anjaneya Swamy
ಬ್ಯಾಡಗಿ 12: ತಾಲೂಕಿನ ಸುಕ್ಷೇತ್ರ ಕದರಮಂಡಲಗಿಯ ಶ್ರೀ ಆಂಜನೇಯ (ಕಾಂತೇಶ ಸ್ವಾಮಿ) ಮಹಾರತೋತ್ಸವ ಅದ್ದೂರಿಯಾಗಿ ಜರುಗಿತು. ಶ್ರೀ ಆಂಜನೇಯ (ಕಾಂತೇಶ ಸ್ವಾಮಿ)ಯ ಮಹಾರತೋತ್ಸವವು ಕದರಮಂಡಲಗಿ ಗ್ರಾಮದಲ್ಲಿ ವಿಜೃಂಭಣೆಯಿಂದ ಸ್ವಾಮಿಗೆ ಬೆಳಗ್ಗಿನಿಂದ ವಿವಿಧ ಪೂಜಾ ಓಮಾ ಹವನಗಳಿಂದ ಸ್ವಾಮಿಯನ್ನು ಸಂತೃಪತಗೊಳಿಸಿ ನಂತರ ಸಾವಿರಾರೂ ಭಕ್ತರ ನಡುವೆ ಸ್ವಾಮಿಯ ಮಹಾರತೋತ್ಸವವು ನಡೆಯುತು. ರತೋತ್ಸವದ ಕಾರ್ಯಕ್ರಮದಲ್ಲಿ ಆಂಜನೇಯ ಸ್ವಾಮಿ ಕಮೀಟಿಯ ಸದ್ಯಸರು ಹಾಗೂ ಗ್ರಾಮದ ಗುರು ಹಿರಿಯರು ಮತ್ತು ಮುಂಖಡರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರೂ ಭಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 