ಎಲ್ಲಪ್ಪ ಮುಸ್ಸನ್ನಗೋಳಗೆ ಮಹಾತ್ಮ ಜ್ಯೋತಿಬಾ ಪುಲೆ ಪ್ರಶಸ್ತಿ ಪ್ರದಾನ
Mahatma Jyotiba Pule awarded to Ellappa Mussannagol
ಎಲ್ಲಪ್ಪ ಮುಸ್ಸನ್ನಗೋಳಗೆ ಮಹಾತ್ಮ ಜ್ಯೋತಿಬಾ ಪುಲೆ ಪ್ರಶಸ್ತಿ ಪ್ರದಾನ
ಮಾಂಜರಿ 19: ಚಂದುರ್ ತಾಲೂಕ ಚಿಕ್ಕೋಡಿ ಇಲ್ಲಿಯ ಸರಕಾರಿ ಆಂಗ್ಲ ಮತ್ತು ಮರಾಠಿ ಮಾಧ್ಯಮ ಪ್ರಾಥಮಿಕ ಶಾಲೆಯ ಶಿಕ್ಷಕ ಎಲ್ಲಪ್ಪ ಸತ್ಯಪ್ಪ ಮುಸ್ಸನ್ನಗೋಳ ಇವರಿಗೆ ಇತ್ತೀಚಿಗೆ ಧಾರವಾಡದ ವಿದ್ಯಾ ಕಾಶಿ ಕುಲ ಪುರೋಹಿತ ಕಾನೂನು ವೆಂಕಟರಾಯರ ಸಭಾಭವನದಲ್ಲಿ ನಡೆದ ರಾಜ್ಯಮಟ್ಟದ ಪ್ರಶಸ್ತಿ ಸಮಾರಂಭದಲ್ಲಿ ಅತ್ಯುತ್ತಮ ಶಿಕ್ಷಕರಾಗಿ ಪರಿಗಣಿಸಿ ಅವರಿಗೆ ರಾಜ್ಯಮಟ್ಟದ ಮಹಾತ್ಮ ಜ್ಯೋತಿಬಾಪುಲೆ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು
ಶಿಕ್ಷಕ ಯಲ್ಲಪ್ಪ ಮುಷನ್ನ ಗೋಳ ಇವರು ಮೂಲತಃ ಗೋಕಾಕ್ ತಾಲೂಕಿನ ಫಾಲ್ಸ್ ನಿವಾಸಿಯಾಗಿ ಕೆಳದ 10 ವರ್ಷಗಳಿಂದ ಚಿಕ್ಕೋಡಿ ತಾಲೂಕಿನ ಚಂದುರ್ ಗ್ರಾಮದ ಸರಕಾರಿ ಆಂಗ್ಲ ಮತ್ತು ಮರಾಠಿ ಶಾಲೆಯಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ ಅವರ ಶಿಕ್ಷಕ ಸೇವೆಯನ್ನು ಪರಿಗಣಿಸಿ ಅವರಿಗೆ ಸದರಿ ಪ್ರಶಸ್ತಿ ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಅನುದಾನ ಶಾಲಾ ನೌಕರ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರಿನ ಅಧ್ಯಕ್ಷ ಡಾಕ್ಟರ್ ವಿಶ್ವಾಸ್ ಡಮಾಲ್ ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 