ಮಹಾವೀರ ವಸತಿಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಾರ್ಷಿಕೋತ್ಸವ
Mahaveer Residential English Medium High School Anniversary
ರಾಯಬಾಗ28 : ಪಾಲಕರುತಮ್ಮ ಮಕ್ಕಳನ್ನು ಮೊಬೈಲ್ಗಳಿಂದ ದೂರವಿಟ್ಟು, ಅವರಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಲು ಪ್ರೇರಿಪಿಸಬೇಕೆಂದು ಹಿರಿಯ ದಿವಾಣಿ ನ್ಯಾಯಾಧೀಶಜಗದೀಶ ಬಿಸೇರೊಟ್ಟಿ ಹೇಳಿದರು.
ಭಾನುವಾರ ಪಟ್ಟಣದಮಹಾವೀರ ಭವನದಲ್ಲಿ ಹಮ್ಮಿಕೊಂಡಿದ್ದ ಮಹಾವೀರ ವಸತಿಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದಅವರು, ಬೋಧಕರು ವಿದ್ಯಾರ್ಥಿಗಳಿಗೆ ಒಳ್ಳೆ ಶಿಕ್ಷಣದೊಂದಿಗೆ ಒಳ್ಳೆಯ ಸಂಸ್ಕಾರ, ಸಂಸ್ಕೃತಿ ನೀಡಬೇಕೆಂದರು.
ಸಂಸ್ಥೆ ಅಧ್ಯಕ್ಷ ಡಿ.ಎಮ್.ಶೆಟ್ಟಿಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಬೆಳಗಾವಿ ಭರತೇಶ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ವಿನೋದದೊಡ್ಡನವರ, ಉಪನ್ಯಾಸಕ ಶೀತಲ ಅಸ್ಕಿ, ಅರಿಹಂತಚಾರಿಟೇಬಲ್ ಅಧ್ಯಕ್ಷ ಡಿ.ಸಿ.ಸದಲಗಿ, ಪ್ರಾಚಾರ್ಯಆಶಾರಾಣಿ ಪಟ್ಟನಕೊಡಿ,ಡಿವಾಯ್ಎಸ್ಪಿ ಬಿ.ಎಸ್.ಮಂಟೂರ, ವಕೀಲರ ಸಂಘದಅಧ್ಯಕ್ಷಕೆ.ಆರ್.ಕೋಟಿವಾಲೆ, ಡಾ.ಅಜೀತ ನಾಯಿಕ, ಸತ್ಯಕುಮಾರ ಬಿರಾಜ, ಶೀತಲ ಬೇಡಕಿಹಾಳೆ, ಡಿ.ಎಚ್.ಯಲ್ಲಟ್ಟಿ ಸೇರಿಅನೇಕರುಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 