ತಹಶೀಲ್ದಾರ ಕಚೇರಿಯಲ್ಲಿ ಮಹಾವೀರ ಜಯಂತಿ ಆಚರಣೆ
Mahavir Jayanti celebration at Tahsildar's office
ತಹಶೀಲ್ದಾರ ಕಚೇರಿಯಲ್ಲಿ ಮಹಾವೀರ ಜಯಂತಿ ಆಚರಣೆ
ಯರಗಟ್ಟಿ: ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಭಗವಾನ ಮಹಾವೀರ ಜಯಂತಿ ಆಚರಿಸಲಾಯಿತು. ತಹಶೀಲ್ದಾರ ಎಂ ವಿ ಗುಂಡಪ್ಪಗೋಳ ಮಹಾವೀರ ಭಾವಚಿತ್ರ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಸಲ್ಲಿಸಿದರು.
ಈ ವೇಳೆ ಉಪತಹಶೀಲ್ದಾರ್ ಎಸ್. ಎಸ್. ಜಾದವ, ಕಂದಾಯ ನೀರೀಕ್ಷಕ ವಾಯ್. ಎಸ್. ಮುರ್ತೇನ್ನವರ, ಜೈನ ಸಮಾಜದವರಾದ ಅಜೀತ ಟೋಪನ್ನವರ, ಮಹಾವೀರ ಟೌಪನ್ನವರ, ಶ್ರೀಮಂತ ಉಂದ್ರಿ, ಪೀರೋಜ ಖಾದ್ರಿ, ಈರಣ್ಣಾ ಹೂಲ್ಲೂರ ಸೇರಿದಂತೆ ತಹಶೀಲ್ದಾರ ಕಚೇರಿ ಸಿಬ್ಬಂದಿ ವರ್ಗದವರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 