ತಹಶೀಲ್ದಾರ ಕಚೇರಿಯಲ್ಲಿ ಮಹಾವೀರ ಜಯಂತಿ ಆಚರಣೆ
Mahavir Jayanti celebration at Tahsildar's office
ತಹಶೀಲ್ದಾರ ಕಚೇರಿಯಲ್ಲಿ ಮಹಾವೀರ ಜಯಂತಿ ಆಚರಣೆ
ಯರಗಟ್ಟಿ: ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಭಗವಾನ ಮಹಾವೀರ ಜಯಂತಿ ಆಚರಿಸಲಾಯಿತು. ತಹಶೀಲ್ದಾರ ಎಂ ವಿ ಗುಂಡಪ್ಪಗೋಳ ಮಹಾವೀರ ಭಾವಚಿತ್ರ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಸಲ್ಲಿಸಿದರು.
ಈ ವೇಳೆ ಉಪತಹಶೀಲ್ದಾರ್ ಎಸ್. ಎಸ್. ಜಾದವ, ಕಂದಾಯ ನೀರೀಕ್ಷಕ ವಾಯ್. ಎಸ್. ಮುರ್ತೇನ್ನವರ, ಜೈನ ಸಮಾಜದವರಾದ ಅಜೀತ ಟೋಪನ್ನವರ, ಮಹಾವೀರ ಟೌಪನ್ನವರ, ಶ್ರೀಮಂತ ಉಂದ್ರಿ, ಪೀರೋಜ ಖಾದ್ರಿ, ಈರಣ್ಣಾ ಹೂಲ್ಲೂರ ಸೇರಿದಂತೆ ತಹಶೀಲ್ದಾರ ಕಚೇರಿ ಸಿಬ್ಬಂದಿ ವರ್ಗದವರು ಇದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 