ಮೈಲಾರಲಿಂಗೇಶ್ವರ ಮೂರ್ತಿ ಭಗ್ನ
Mailaralingeshwara idol broken
ಬ್ಯಾಡಗಿ 22 : ತಾಲೂಕಿನ ಗುಂಡೇನಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಗೆ ಪಕ್ಕದಲ್ಲಿರುವ ಶಕ್ತಿ ದೇವರಾದ ಮೈಲಾರಲಿಂಗೇಶ್ವರ ಮೂರ್ತಿಯನ್ನು ಕಿಟಗೇಡಿಗಳು ಗುರುವಾರ ತಡರಾತ್ರಿ ವಿರೂಪಗೊಳಿಸಿರುವುದು ಬೆಳಕಿಗೆ ಬಂದಿದೆ ಈ ಭಾಗದ ಪ್ರಸದ್ದಿ ಪಡೆದ ಮೈಲಾರಲಿಂಗೇಶ್ವರ ದೇವರು ತಾಲೂಕಿನ ಸುತ್ತಮುತ್ತಲಿನ ಅನೇಕ ಗ್ರಾಮಗಳಲ್ಲಿ ಭಕ್ತಿಯಿಂದ ಈ ದೇವರಿಗೆ ನಡೆದುಕೊಳ್ಳುತ್ತಾರೆ.ಮೈಲಾರಲಿಂಗೇಶ್ವರನ ಹಣೆಯ ಭಾಗ ಸೇರಿದಂತೆ ಹಲವು ಕಡೆಗಳಲ್ಲಿ ಕಿಡಿಗೇಡಿಗಳು ವಿರೂಪ ಗೊಳಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಬ್ಯಾಡಗಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಮೈಲಾರಲಿಂಗೇಶ್ವರ ಶಿಬಾರವು ರಾತ್ರಿ ವೇಳೆ ಯಾರೂ ಕಿಡಿಗೇಡಿಗಳು ಮಧ್ಯವೇಸನ ಸೇವಿಸಿ ಈ ಕೃತ್ಯವನ್ನು ಮಾಡಿರಬಹುದು ಎಂದು ಶಂಕಿಸಲಾಗಿದ್ದು ಕೂಡಲೇ ಅಪರಾಧಿಗಳನ್ನು ತನಿಖೆ ನಡೆಸಿ ಪತ್ತೆಹಚ್ಚಲಾಗುವುದು . ಬ್ಯಾಡಗಿ ಪಿ ಎಸ್ ಐ ಭಾರತಿ ಕುರಿ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 