ತೆರಿಗೆ ವಸೂಲಾತಿ ಅಭಿಯಾನ ಯಶಸ್ವಿಗೊಳಿಸಿ: ಅಡವಿಮಠ
Make tax collection campaign a success: Advimath
ತೆರಿಗೆ ವಸೂಲಾತಿ ಅಭಿಯಾನ ಯಶಸ್ವಿಗೊಳಿಸಿ: ಅಡವಿಮಠ
ಕಾಗವಾಡ 04: ದಿ. 5 ಬುಧವಾರದಂದು ನಡೆಯುವ ಶೇ. 100 ರಷ್ಟು ತೆರಿಗೆ ವಸೂಲಾತಿ ಅಭಿಯಾನದಲ್ಲಿ ವಸೂಲಾತಿ ಯಶಸ್ವಿಗೊಳಿಸುವಂತೆ ಉಪ ಕಾರ್ಯದರ್ಶಿ ಬಸವರಾಜ ಅಡವಿಮಠ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ 2023-24ನೇ ಸಾಲಿನ ಜಮಾಬಂದಿ ಹಾಗೂ ಪ್ರಗತಿ ಪರೀಶೀಲನಾ ಸಭೆ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. 15 ನೇ ಹಣಕಾಸು ಯೋಜನೆ ಹಾಗೂ ನರೇಗಾ ಯೋಜನೆ ನಿಗದಿತ ಪ್ರಗತಿ ಸಾಧಿಸುವಂತೆ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ಅನುಷ್ಠಾನಕ್ಕೆ ಇಲಾಖೆ ಪ್ರಗತಿ ಪರೀಶೀಲಿಸಿದರು.
ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ವಾಲಿ, ಸಹಾಯಕ ನಿರ್ದೇಶಕ ಎ.ಡಿ. ಅನ್ಸಾರಿ, ಸಿಡಿಪಿಓ.ಸಂಜೀವ ಸದಲಗಿ, ಅರಣ್ಯ ಇಲಾಖೆ ಅಧಿಕಾರಿ ಪ್ರಶಾಂತ ಗಂಗಾಧರ್, ವೆಂಕಟೇಶ್ ಕುಲಕರ್ಣಿ, ಬಸವರಾಜ್ ಯಾದವಾಡೆ, ತೋಟಗಾರಿಕೆ ಅಧಿಕಾರಿ ಚೇತನ ದೇವಮೊರೆ, ಕಾಂತಿನಾಥ ಬಿರಾದಾರ, ಜಾವಿದ ಮುಜಾವರ, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ತಾಲೂಕು ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 