ಮಾಲತೇಶ ಅಂಗೂರ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರ
Malatesh Angoor is a recipient of the Development and Environmental Journalism Award
ಮಾಲತೇಶ ಅಂಗೂರ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರ
ಹಾವೇರಿ 07:ಶ್ರೀ ಹೊಸಮಠದ ಆವರಣದಲ್ಲಿ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾದ ಹಿರಿಯ ಸಾಹಿತಿಗಳು ಹಾಗೂ ಕೌರವ ದಿನಪತ್ರಿಕೆಯ ವರದಿಗಾರರಾದ ಮಾಲತೇಶ ಅಂಗೂರ ಅವರಿಗೆ ಹಾವೇರಿ ಜಿಲ್ಲಾ ಮಾರ್ಷಲ್ ಆಟ್ಸ್ ಸಾಹಸ ಸ್ಪೋಟ್ಸ ಕ್ಲಬ್ (ರಿ) ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.
ಈ ಸಂದಭದಲ್ಲಿ ಶ್ರೀ ಹೊಸಮಠದ ಪರಮಪೂಜ್ಯರಾದ ಬಸವಶಾಂತಲಿಂಗ ಮಹಾಸ್ವಾಮಿಗಳು,ಮುಖಂಡರಾದ ಮೌಲಾಸಾಬ ಗಣಜೂರ,ಸಮಾಜಿಕ ಹೋರಾಟಗಾರರಾದ ಶಾಹೀದ ದೇವಿಹೊಸೂರ,ನವೀದ ಅಮ್ಮಿನಭಾವಿ,ನಯೀಮ ಹುಲಗೂರ,ಮಾಲತೇಶ ಆನವಟ್ಟಿ,ಶಿದ್ದರಾಜ ಜಾಬೀನ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 