ಮಾಲತೇಶ ಅಂಗೂರ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರ
Malatesh Angoor is a recipient of the Development and Environmental Journalism Award
ಮಾಲತೇಶ ಅಂಗೂರ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರ
ಹಾವೇರಿ 07:ಶ್ರೀ ಹೊಸಮಠದ ಆವರಣದಲ್ಲಿ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾದ ಹಿರಿಯ ಸಾಹಿತಿಗಳು ಹಾಗೂ ಕೌರವ ದಿನಪತ್ರಿಕೆಯ ವರದಿಗಾರರಾದ ಮಾಲತೇಶ ಅಂಗೂರ ಅವರಿಗೆ ಹಾವೇರಿ ಜಿಲ್ಲಾ ಮಾರ್ಷಲ್ ಆಟ್ಸ್ ಸಾಹಸ ಸ್ಪೋಟ್ಸ ಕ್ಲಬ್ (ರಿ) ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.
ಈ ಸಂದಭದಲ್ಲಿ ಶ್ರೀ ಹೊಸಮಠದ ಪರಮಪೂಜ್ಯರಾದ ಬಸವಶಾಂತಲಿಂಗ ಮಹಾಸ್ವಾಮಿಗಳು,ಮುಖಂಡರಾದ ಮೌಲಾಸಾಬ ಗಣಜೂರ,ಸಮಾಜಿಕ ಹೋರಾಟಗಾರರಾದ ಶಾಹೀದ ದೇವಿಹೊಸೂರ,ನವೀದ ಅಮ್ಮಿನಭಾವಿ,ನಯೀಮ ಹುಲಗೂರ,ಮಾಲತೇಶ ಆನವಟ್ಟಿ,ಶಿದ್ದರಾಜ ಜಾಬೀನ ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 