ಮಲ್ಲಾಪುರ ಅರ್ಬನ ಬ್ಯಾಂಕ ವತಿಯಿಂದ ಸಾಧಕರಿಗೆ ಸನ್ಮಾನ
Mallapur Urban Bank felicitates achievers
ಘಟಪ್ರಭಾ 13: ಕರ್ನಾಟಕ ರಾಜ್ಯ ವಿಜ್ಞಾನ ಸಂಶೋಧನಾ ಪರಿಷತ್ತಿನ ರಾಜ್ಯ ನಿರ್ದೇಶಕರಾಗಿ ಆಯ್ಕೆ ಆಗಿರುವ ಬಸವರಾಜ ಹಟ್ಚಿಗೌಡರ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಬೆಳಗಾವಿ ಜಿಲ್ಲೆಯ ಅಧ್ಯಕ್ಷರಾಗಿ ಆಯ್ಕೆ ಆಗಿರುವ ಪಾಮಲದಿನ್ನಿ ಗ್ರಾಮದ ಮಾರುತಿ ವಿಜಯನಗರ ಹಾಗೂ ಮಧುಕರ ದೇಶಪಾಂಡೆ ಇನಾಮದಾರ ಸರಕಾರಿ ಪ್ರೌಢ ಶಾಲೆ ಮಲ್ಲಾಪುರ ಪಿ ಜಿ ಘಟಪ್ರಭಾದ ಎಸ್ಡಿಎಂಸಿ ಯ ಆಜೀವ ಗೌರವ ಕಾರ್ಯದರ್ಶಿಯಾಗಿ ನೇಮಕ ಆಗಿರುವ ಘಟಪ್ರಭಾದ ಸಾಮಾಜಿಕ ಕಾರ್ಯಕರ್ತರಾದ ಶ್ರೀಕಾಂತ ವಿ ಮಹಾಜನ ಇವರುಗಳಿಗೆ ಇಲ್ಲಿನ ಪ್ರತಿಷ್ಠಿತ ದಿ ಮಲ್ಲಾಪೂರ ಅರ್ಬನ ಬ್ಯಾಂಕ ವತಿಯಿಂದ ಸತ್ಕರಿಸಿ, ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ರಮೇಶ ತುಕ್ಕಾನಟ್ಟಿ, ಮಲ್ಲಪ್ಪ ಬನನ್ನವರ , ಆನಂದ ಮಗದುಮ್ಮ, ರಮೇಶ ಕಬಾಡಗಿ, ವ್ಯವಸ್ಥಾಪಕರಾದ ರಮೇಶ ಮುರಗೋಡ, ನಿರ್ದೇಶಕರು, ಸಿಬ್ಬಂದಿ ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 