ಮಲ್ಲಯ್ಯ ಚಿಕ್ಕಮಠ ಶಾಸ್ತ್ರಿಗಳನ್ನು ನೇಮಕ
Mallaya Chikkamath Shastris appointed
ಮಲ್ಲಯ್ಯ ಚಿಕ್ಕಮಠ ಶಾಸ್ತ್ರಿಗಳನ್ನು ನೇಮಕ
ಬೈಲಹೊಂಗಲ 05: ಅಖಿಲ ಕರ್ನಾಟಕ ವೀರಶೈವ ಅರ್ಚಕ ಪುರೋಹಿತರ ನಿಸ್ವಾರ್ಥ ಸೇವಾ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯರನ್ನಾಗಿ ತಾಲೂಕಿನ ಲಕ್ಕುಂಡಿ ಗ್ರಾಮದ ಮಲ್ಲಯ್ಯ ಚಿಕ್ಕಮಠ ಶಾಸ್ತ್ರಿಗಳನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ಬಿ ಎಸ್ ಗಣೇಶ ಆರಾಧ್ಯವರು ಹಾಗೂ ರಾಜ್ಯ ಪ್ರದಾನ ಕಾರ್ಯದರ್ಶಿಗಳಾದ ಗಂಗಾಧರಯ್ಯಾ ಶಾಸ್ತ್ರಿಗಳು ಜಂಟಿಯಾಗಿ ಆದೇಶ ಹೊರಡಿಸಿದ್ದಾರೆ. ನೇಮಕಾತಿಗಾಗಿ ಹಣ್ಣಿಕೇರಿ ಗ್ರಾಮ ಪಂಚಾಯತ್ ಸದಸ್ಯರಾದ ಸಿದ್ದು ಬೋಳಣ್ಣವರ ಭಾಂವಿಹಾಳ ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ ಚಿಕ್ಕಮಠ ಯುವ ಮುಖಂಡರಾದ ಮಲ್ಲಿಕಾರ್ಜುನ ಕುಲಕರ್ಣಿ ಪ್ರದೀಪ ದೋಡ್ಡಗೌಡರ ಅಭಿನಂದನೆ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 