ಮಲ್ಲಯ್ಯ ಚಿಕ್ಕಮಠ ಶಾಸ್ತ್ರಿಗಳನ್ನು ನೇಮಕ
Mallaya Chikkamath Shastris appointed
ಮಲ್ಲಯ್ಯ ಚಿಕ್ಕಮಠ ಶಾಸ್ತ್ರಿಗಳನ್ನು ನೇಮಕ
ಬೈಲಹೊಂಗಲ 05: ಅಖಿಲ ಕರ್ನಾಟಕ ವೀರಶೈವ ಅರ್ಚಕ ಪುರೋಹಿತರ ನಿಸ್ವಾರ್ಥ ಸೇವಾ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯರನ್ನಾಗಿ ತಾಲೂಕಿನ ಲಕ್ಕುಂಡಿ ಗ್ರಾಮದ ಮಲ್ಲಯ್ಯ ಚಿಕ್ಕಮಠ ಶಾಸ್ತ್ರಿಗಳನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ಬಿ ಎಸ್ ಗಣೇಶ ಆರಾಧ್ಯವರು ಹಾಗೂ ರಾಜ್ಯ ಪ್ರದಾನ ಕಾರ್ಯದರ್ಶಿಗಳಾದ ಗಂಗಾಧರಯ್ಯಾ ಶಾಸ್ತ್ರಿಗಳು ಜಂಟಿಯಾಗಿ ಆದೇಶ ಹೊರಡಿಸಿದ್ದಾರೆ. ನೇಮಕಾತಿಗಾಗಿ ಹಣ್ಣಿಕೇರಿ ಗ್ರಾಮ ಪಂಚಾಯತ್ ಸದಸ್ಯರಾದ ಸಿದ್ದು ಬೋಳಣ್ಣವರ ಭಾಂವಿಹಾಳ ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ ಚಿಕ್ಕಮಠ ಯುವ ಮುಖಂಡರಾದ ಮಲ್ಲಿಕಾರ್ಜುನ ಕುಲಕರ್ಣಿ ಪ್ರದೀಪ ದೋಡ್ಡಗೌಡರ ಅಭಿನಂದನೆ ತಿಳಿಸಿದ್ದಾರೆ.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 