ಮಲ್ಲಯ್ಯ ಚಿಕ್ಕಮಠ ಶಾಸ್ತ್ರಿಗಳನ್ನು ನೇಮಕ
Mallaya Chikkamath Shastris appointed
ಮಲ್ಲಯ್ಯ ಚಿಕ್ಕಮಠ ಶಾಸ್ತ್ರಿಗಳನ್ನು ನೇಮಕ
ಬೈಲಹೊಂಗಲ 05: ಅಖಿಲ ಕರ್ನಾಟಕ ವೀರಶೈವ ಅರ್ಚಕ ಪುರೋಹಿತರ ನಿಸ್ವಾರ್ಥ ಸೇವಾ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯರನ್ನಾಗಿ ತಾಲೂಕಿನ ಲಕ್ಕುಂಡಿ ಗ್ರಾಮದ ಮಲ್ಲಯ್ಯ ಚಿಕ್ಕಮಠ ಶಾಸ್ತ್ರಿಗಳನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ಬಿ ಎಸ್ ಗಣೇಶ ಆರಾಧ್ಯವರು ಹಾಗೂ ರಾಜ್ಯ ಪ್ರದಾನ ಕಾರ್ಯದರ್ಶಿಗಳಾದ ಗಂಗಾಧರಯ್ಯಾ ಶಾಸ್ತ್ರಿಗಳು ಜಂಟಿಯಾಗಿ ಆದೇಶ ಹೊರಡಿಸಿದ್ದಾರೆ. ನೇಮಕಾತಿಗಾಗಿ ಹಣ್ಣಿಕೇರಿ ಗ್ರಾಮ ಪಂಚಾಯತ್ ಸದಸ್ಯರಾದ ಸಿದ್ದು ಬೋಳಣ್ಣವರ ಭಾಂವಿಹಾಳ ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ ಚಿಕ್ಕಮಠ ಯುವ ಮುಖಂಡರಾದ ಮಲ್ಲಿಕಾರ್ಜುನ ಕುಲಕರ್ಣಿ ಪ್ರದೀಪ ದೋಡ್ಡಗೌಡರ ಅಭಿನಂದನೆ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 