ಇದೂರ ಗ್ರಾಮದ್ಲಲಿ ಮಾರಿಕಾಂಬ ಜಾತ್ರೆ
Marikamba fair in this distant village
ಇದೂರ ಗ್ರಾಮದ್ಲಲಿ ಮಾರಿಕಾಂಬ ಜಾತ್ರೆ
ಮುಂಡಗೋಡ 08: ತಾಲೂಕಿನ ಇದೂರ ಗ್ರಾಮದಲ್ಲಿ ನಡೆದ ಗ್ರಾಮದೇವಿಯ ಮಾರಿಕಾಂಬ ಜಾತ್ರೆಯ ಕಾರ್ಯಕ್ರಮದಲ್ಲಿ ಶಾಸಕರಾದ ಶಿವರಾಮ ಹೆಬ್ಬಾರ ಅವರು ಪಾಲ್ಗೊಂಡು ಗ್ರಾಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ. ಕ್ಷೇತ್ರದ ಒಳಿತಿಗಾಗಿ ಪ್ರಾಥಿಸಿ ಆಶೀರ್ವಾದ ಪಡೆದರು.
ಇದೂರ ಗ್ರಾಮಸ್ಥರು ಆಡಳಿತ ವತಿಯಿಂದ ಶಾಸಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾದೇವಪ್ಪ ನಡಗೇರಿ, ಎಂಆರ ಬಾಳೆಕಾಯಿ, ಶಶಿಧರ, ಹಜರತಅಲಿ ಅತ್ತಿಗೇರಿ, ರವಿ ಡಗೊಳ್ಳಿ, ಇದೂರ ಗ್ರಾಮದ ಹಿರಿಯರು ಹಾಗೂ ಉಪಸ್ಥಿತರಿದ್ದರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 