ಸಾಮೂಹಿಕ ಜನಿವಾರ ಧಾರಣೆ
Mass January observance
ಸಾಮೂಹಿಕ ಜನಿವಾರ ಧಾರಣೆ
ಮಹಾಲಿಂಗಪುರ 09: ಸ್ಥಳೀಯ ಕಾಳಿಕಾದೇವಿ ಮಂದಿರದಲ್ಲಿ ವಿಶ್ವಕರ್ಮ ಸಮಾಜದವರಿಂದ ಸಾಮೂಹಿಕ ಜನಿವಾರ ಧಾರಣೆ ಮತ್ತು ಹೋಮ, ಹವನ ಕಾರ್ಯಕ್ರಮಗಳು ಜರುಗಿದವು.
ಹನಮಂತ ಬಡಿಗೇರ, ನಾನಪ್ಪ ಬಟ್ಟಲ, ಕುಮಾರ ಬಡಿಗೇರ, ಬಾಲಚಂದ್ರ ಬಡಿಗೇರ, ಸೋಮನಾಥ ಬಡಿಗೇರ, ಮಹಾದೇವ ಬಡಿಗೇರ, ವಿನಾಯಕ ಬಡಿಗೇರ, ಚೆನ್ನಪ್ಪ ತುಂಗಳ, ಪಂಡಿತ ಬಡಿಗೇರ, ಸಾಯಿ ಬಡಿಗೇರ, ವಿನಾಯಕ ಬಡಿಗೇರ, ಸುರೇಶ ಬಡಿಗೇರ, ಆದಿತ್ಯ ಬಡಿಗೇರ, ಜಗದೀಶ ಬಡಿಗೇರ, ಹನಮಂತ ಗದ್ಯಾಳ, ಭಗವಂತ ಸೋನಾರ, ಮೌನೇಶ ಬಡಿಗೇರ, ಕಾಳಪ್ಪ ಪತ್ತಾರ, ಬಬ್ಲು ಬಡಿಗೇರ, ಸಂತೋಷ ಬಡಿಗೇರ, ದಯಾನಂದ ಆಚಾರ್ಯ ಸೇರಿದಂತೆ ವಿಶ್ವಕರ್ಮ ಸಮಾಜದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 