ಸಾಮೂಹಿಕ ಜನಿವಾರ ಧಾರಣೆ
Mass January observance
ಸಾಮೂಹಿಕ ಜನಿವಾರ ಧಾರಣೆ
ಮಹಾಲಿಂಗಪುರ 09: ಸ್ಥಳೀಯ ಕಾಳಿಕಾದೇವಿ ಮಂದಿರದಲ್ಲಿ ವಿಶ್ವಕರ್ಮ ಸಮಾಜದವರಿಂದ ಸಾಮೂಹಿಕ ಜನಿವಾರ ಧಾರಣೆ ಮತ್ತು ಹೋಮ, ಹವನ ಕಾರ್ಯಕ್ರಮಗಳು ಜರುಗಿದವು.
ಹನಮಂತ ಬಡಿಗೇರ, ನಾನಪ್ಪ ಬಟ್ಟಲ, ಕುಮಾರ ಬಡಿಗೇರ, ಬಾಲಚಂದ್ರ ಬಡಿಗೇರ, ಸೋಮನಾಥ ಬಡಿಗೇರ, ಮಹಾದೇವ ಬಡಿಗೇರ, ವಿನಾಯಕ ಬಡಿಗೇರ, ಚೆನ್ನಪ್ಪ ತುಂಗಳ, ಪಂಡಿತ ಬಡಿಗೇರ, ಸಾಯಿ ಬಡಿಗೇರ, ವಿನಾಯಕ ಬಡಿಗೇರ, ಸುರೇಶ ಬಡಿಗೇರ, ಆದಿತ್ಯ ಬಡಿಗೇರ, ಜಗದೀಶ ಬಡಿಗೇರ, ಹನಮಂತ ಗದ್ಯಾಳ, ಭಗವಂತ ಸೋನಾರ, ಮೌನೇಶ ಬಡಿಗೇರ, ಕಾಳಪ್ಪ ಪತ್ತಾರ, ಬಬ್ಲು ಬಡಿಗೇರ, ಸಂತೋಷ ಬಡಿಗೇರ, ದಯಾನಂದ ಆಚಾರ್ಯ ಸೇರಿದಂತೆ ವಿಶ್ವಕರ್ಮ ಸಮಾಜದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 