ಸಾಮೂಹಿಕ ಜನಿವಾರ ಧಾರಣೆ
Mass January observance
ಸಾಮೂಹಿಕ ಜನಿವಾರ ಧಾರಣೆ
ಮಹಾಲಿಂಗಪುರ 09: ಸ್ಥಳೀಯ ಕಾಳಿಕಾದೇವಿ ಮಂದಿರದಲ್ಲಿ ವಿಶ್ವಕರ್ಮ ಸಮಾಜದವರಿಂದ ಸಾಮೂಹಿಕ ಜನಿವಾರ ಧಾರಣೆ ಮತ್ತು ಹೋಮ, ಹವನ ಕಾರ್ಯಕ್ರಮಗಳು ಜರುಗಿದವು.
ಹನಮಂತ ಬಡಿಗೇರ, ನಾನಪ್ಪ ಬಟ್ಟಲ, ಕುಮಾರ ಬಡಿಗೇರ, ಬಾಲಚಂದ್ರ ಬಡಿಗೇರ, ಸೋಮನಾಥ ಬಡಿಗೇರ, ಮಹಾದೇವ ಬಡಿಗೇರ, ವಿನಾಯಕ ಬಡಿಗೇರ, ಚೆನ್ನಪ್ಪ ತುಂಗಳ, ಪಂಡಿತ ಬಡಿಗೇರ, ಸಾಯಿ ಬಡಿಗೇರ, ವಿನಾಯಕ ಬಡಿಗೇರ, ಸುರೇಶ ಬಡಿಗೇರ, ಆದಿತ್ಯ ಬಡಿಗೇರ, ಜಗದೀಶ ಬಡಿಗೇರ, ಹನಮಂತ ಗದ್ಯಾಳ, ಭಗವಂತ ಸೋನಾರ, ಮೌನೇಶ ಬಡಿಗೇರ, ಕಾಳಪ್ಪ ಪತ್ತಾರ, ಬಬ್ಲು ಬಡಿಗೇರ, ಸಂತೋಷ ಬಡಿಗೇರ, ದಯಾನಂದ ಆಚಾರ್ಯ ಸೇರಿದಂತೆ ವಿಶ್ವಕರ್ಮ ಸಮಾಜದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 