ಸಾಮೂಹಿಕ ರಕ್ಷಾ ಬಂಧನ ಕಾರ್ಯಕ್ರಮ
Mass Raksha Bandhan program
ಸಾಮೂಹಿಕ ರಕ್ಷಾ ಬಂಧನ ಕಾರ್ಯಕ್ರಮ
ಯಮಕನಮರಡಿ 09: ಗ್ರಾಮದ ಧರ್ಮಸ್ಥಳ ಮಹಿಳಾ ಸಂಘದ ಸಯುಕ್ತ ಆಶ್ರಯದಲ್ಲಿ ದಿ 9ರಂದು ಸ್ಥಳೀಯ ಪೊಲೀಸ್ ಠಾಣಾ ಸಿಬ್ಬಂದಿಗಳಿಗೆ ಸಾಮೂಹಿಕ ರಕ್ಷಾಬಂಧನ ಕಾರ್ಯಕ್ರಮ ನೆರವೇರಿಸಿ ಸಹೋದರಿ ಸಹೋದರರ ಪ್ರೀತಿಗೆ ಪಾತ್ರರಾದರು. ಈ ಸಂದರ್ಭದಲ್ಲಿ ಎಲ್ಲ ಸಿಬ್ಬಂದಿಗಳು ಉಪಸ್ಥಿತರಿದ್ದು ಶುಭ ಹಾರೈಸಿದರು ಮತ್ತು ಎಲ್ಲ ಸಿಬ್ಬಂದಿಗಳಿಗೆ ಮಹಿಳಾ ಸಂಘದವರಿಂದ ಸಿಹಿ ಹಂಚಲಾಯಿತು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 