ಒಳಮಿಸಲಾತಿ ಜಾರಿಗಾಗಿ ಬೃಹತ್ ತಮಟೆ ಚಳುವಳಿ ಪ್ರತಿಭಟನೆ
Massive Tamate movement protest for enforcement of internal quota
ಒಳಮಿಸಲಾತಿ ಜಾರಿಗಾಗಿ ಬೃಹತ್ ತಮಟೆ ಚಳುವಳಿ ಪ್ರತಿಭಟನೆ
ಹೂವಿನಹಡಗಲಿ 13: ಐತಿಹಾಸಿಕ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಒಳಮಿಸಲಾತಿ ಜಾರಿಗಾಗಿ ಮಾದಿಗ ಒಳ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಬೃಹತ್ ತಮಟೆ ಚಳುವಳಿ ಧರಣಿ ಹಮ್ಮಿಕೊಳ್ಳಲಾಗಿದ್ದು ತಾಲೂಕಿನ ಎಲ್ಲಾ ಮಾದಿಗ ಸಮುದಾಯದ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಿಂದ ಜನ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ತಾಲೂಕು ಅಧ್ಯಕ್ಷರಾದ ಕೆ.ಉಚ್ಚೆಂಗೆಪ್ಪ, ಹೆಚ್.ಪೂಜಾಪ್ಪ, ಹಲಗಿ ಸುರೇಶ್, ಪಿ.ನಿಂಗಪ್ಪ, ಜೆ.ಶಿವರಾಜ್, ಕೆ.ಪುತ್ರೇಶ್, ನಿವೃತ್ತ ಶಿಕ್ಷಕ ನಾಗರಾಜಪ್ಪ, ದುರುಗೇಶ, ಲಿಂಗರಾಜ್, ಮಲ್ಲೇಶ, ರಮೇಶ ರವರು ತಿಳಿಸಿದ್ದಾರೆ.
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 