ಒಳಮಿಸಲಾತಿ ಜಾರಿಗಾಗಿ ಬೃಹತ್ ತಮಟೆ ಚಳುವಳಿ ಪ್ರತಿಭಟನೆ
Massive Tamate movement protest for enforcement of internal quota
ಒಳಮಿಸಲಾತಿ ಜಾರಿಗಾಗಿ ಬೃಹತ್ ತಮಟೆ ಚಳುವಳಿ ಪ್ರತಿಭಟನೆ
ಹೂವಿನಹಡಗಲಿ 13: ಐತಿಹಾಸಿಕ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಒಳಮಿಸಲಾತಿ ಜಾರಿಗಾಗಿ ಮಾದಿಗ ಒಳ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಬೃಹತ್ ತಮಟೆ ಚಳುವಳಿ ಧರಣಿ ಹಮ್ಮಿಕೊಳ್ಳಲಾಗಿದ್ದು ತಾಲೂಕಿನ ಎಲ್ಲಾ ಮಾದಿಗ ಸಮುದಾಯದ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಿಂದ ಜನ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ತಾಲೂಕು ಅಧ್ಯಕ್ಷರಾದ ಕೆ.ಉಚ್ಚೆಂಗೆಪ್ಪ, ಹೆಚ್.ಪೂಜಾಪ್ಪ, ಹಲಗಿ ಸುರೇಶ್, ಪಿ.ನಿಂಗಪ್ಪ, ಜೆ.ಶಿವರಾಜ್, ಕೆ.ಪುತ್ರೇಶ್, ನಿವೃತ್ತ ಶಿಕ್ಷಕ ನಾಗರಾಜಪ್ಪ, ದುರುಗೇಶ, ಲಿಂಗರಾಜ್, ಮಲ್ಲೇಶ, ರಮೇಶ ರವರು ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 