ನಾಗಠಾಣ ಶಾಲೆಯಲ್ಲಿ ಮಾತೃಸಂಗಮ ಕಾರ್ಯಕ್ರಮ
ಲೋಕದರ್ಶನ ವರದಿ
ವಿಜಯಪುರ 20:ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾಜರ್ುನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಯಂದಿರ ಪಾದಪೂಜೆ ಮತ್ತು ಮಕ್ಕಳಿಗೆ ಕೈತುತ್ತು ಉಣಿಸುವ ಮಾತೃಸಂಗಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಬಸವರಾಜ ಕರಜಗಿ ಕಾರ್ಯಕ್ರಮ ಉದ್ಘಾಟಿಸಿದರು. ಮಲ್ಲಿಕಾಜರ್ುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಮಾಜಿ ಸದಸ್ಯ ಎನ್.ಜಿ. ಮಸಳಿ, ಸಂತೋಷ ಎಸ್. ಬಂಡೆ, ಸುರೇಶಗೌಡ ಎನ್. ಬಿರಾದಾರ, ಎಂ.ಎಸ್. ಪಾಪನಾಳಮಠ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಕ್ರೀಡಾ ಸ್ಪಧರ್ೆ ಮತ್ತು ಸಾಂಸ್ಕೃತಿಕ ಸ್ಪಧರ್ೆಯಲ್ಲಿ ಭಾಗವಹಿಸಿ ವಿಜೇತರಾದ 44 ಮಕ್ಕಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ತಾಯಂದಿರಿಗೆ ಸಾಂಸ್ಕೃತಿಕ ಮತ್ತು ಮನರಂಜನಾ ಸ್ಪಧರ್ೆಗಳು ಏರ್ಪಡಿಸಲಾಗಿತ್ತು ಈ ಸ್ಪಧರ್ೆಯಲ್ಲಿ ವಿಜೇತರಾದ ತಾಯಂದಿರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 