ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಭೆಟ್ಟಿ: ಸನ್ಮಾನ
Meet the new Chief Minister of Maharashtra: Honour
ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಭೆಟ್ಟಿ: ಸನ್ಮಾನ
ಕಾಗವಾಡ 17 : ಮಹಾರಾಷ್ಟ್ರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ದೇವೇಂದ್ರ ಫಡ್ನವಿಸ್ ಅವರನ್ನು ನಾಗಪೂರದ ಅವರ ನಿವಾಸದಲ್ಲಿ ಇತ್ತಿಚಿಗೆ ಮಾಜಿ ಸಚಿವ ಹಾಗೂ ಗೋಕಾಕ ಮತಕ್ಷೇತ್ರದ ಶಾಸಕ ರಮೇಶ ಜಾರಕಿಹೊಳಿ, ಮಾಜಿ ಸಚಿವ ಹಾಗೂ ಅಥಣಿ ಶುಗರ್ಸ್ ಲಿಮಿಟೆಡ್ ಕಾರ್ಖಾನೆಯ ಅಧ್ಯಕ್ಷ ಶ್ರೀಮಂತ ಪಾಟೀಲ ಭೇಟಿಯಾಗಿ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದಕ್ಕಾಗಿ ಸನ್ಮಾನಿಸಿ ಅಭಿನಂದಿಸಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಧುರೀಣರಾದ ಎನ್.ಆರ್. ಸಂತೋಷ, ಅಥಣಿ ಶುಗರ್ಸ್ ಲಿಮಿಟೆಡ್ ಕಾರ್ಖಾನೆಯ ಕಾರ್ಯನಿರ್ವಾಹಕ ನಿರ್ದೇಶಕ ಸುಶಾಂತ ಪಾಟೀಲ, ಮಾಜಿ ಜಿ.ಪಂ. ಸದಸ್ಯರು ಹಾಗೂ ಮಾಜಿ ಕೆಎಂಎಫ್ ನಿರ್ದೇಶಕ ಅಪ್ಪಾಸಾಹೇಬ ಅವತಾಡೆ ಮತ್ತು ಭರತ ಮಗದೂರ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 