ಬಕ್ರೀದ್ ಹಬ್ಬದ ಪ್ರಯುಕ್ತ ಮೆಹಬೂಬ್ ಖಾನ್ ರಿಂದ ಪರಸ್ಪರ ಶುಭಾಶಯ ವಿನಿಮಯ
Mehboob Khan exchanges greetings on the occasion of Bakrid
ಬಕ್ರೀದ್ ಹಬ್ಬದ ಪ್ರಯುಕ್ತ ಮೆಹಬೂಬ್ ಖಾನ್ ರಿಂದ ಪರಸ್ಪರ ಶುಭಾಶಯ ವಿನಿಮಯ
ಕೊಪ್ಪಳ 09: ಮುಸ್ಲಿಂ ಸಮುದಾಯದ ಪವಿತ್ರ ತ್ಯಾಗ ಬಲಿದಾನದ ಪ್ರತೀಕ ಈ ದುಲ್ ಆದಾ ಬಕ್ರೀದ್ ಹಬ್ಬದ ಶುಭ ಸಂದರ್ಭದಲ್ಲಿ ಕೊಪ್ಪಳ ನಗರದ ಹಳೆಯ ಈದ್ಗಾ ಮೈದಾನದಲ್ಲಿ ಜರುಗಿದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಪ್ರತಿಯೊಬ್ಬರಿಗೂ ಬಿ ಎಸ್ ಪಿ ಪಕ್ಷದ ಕೊಪ್ಪಳ ಜಿಲ್ಲಾ ಉಸ್ತುವಾರಿ ಯಾಗಿರುವ ಹಾಗೂ ಕೊಪ್ಪಳ ನಗರದ ಅಲ್ಪಸಂಖ್ಯಾತ ಮುಖಂಡರಾಗಿರುವ ಮಹಬೂಬ್ ಖಾನ್ ರವರು ಪರಸ್ಪರ ಹಬ್ಬದ ಶುಭಾಶಯಗಳು ವಿನಿಮಯ ಮಾಡಿಕೊಂಡು ಭಾಗಿಯಾದ ಪ್ರತಿಯೊಬ್ಬರಿಗೂ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಸಾಮೂಹಿಕ ಪ್ರಾರ್ಥನೆಯ ನೇತೃತ್ವ ವಹಿಸಿದ್ದ ಖಾಜಿ ಅಬ್ಬಾಸ್ ಅಲಿ ಸೇರಿದಂತೆ ಮುಸ್ಲಿಂ ಸಮಾಜದ ಮುಖಂಡರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 