ಮಾನಸಿಕ ಆರೋಗ್ಯ ಅರಿವು ಕಾರ್ಯಕ್ರಮ
ಹಾವೇರಿ31: ಹಾವೇರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಹಾವೇರಿ ಪರಿವರ್ತನಾ ಮಹಿಳಾ ಸಂಘ(ರಿ) ಹಾಗೂ ಆಶಾಕಿರಣ ರೋರಲ್ ಡೆವಲ್ಪಮೆಂಟ್ ಸೊಸೈಟಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳಿಗೆ "ಮಾನಸಿಕ ಆರೋಗ್ಯ ಅರಿವು'' ಕಾರ್ಯಕ್ರಮ ಗುರುವಾರ ನಗರದ ಜಿಲ್ಲಾ ಆರೋಗ್ಯ ಭವನದಲ್ಲಿ ಜರುಗಿತು.
ಪರಿವರ್ತನಾ ಮಹಿಳಾ ಸಂಘದ ಉಮಾ ವಿಜಯಕುಮಾರ ಬಳಿಗಾರ ಅವರು ಉದ್ಘಾಟನೆ ನೆರವೇರಿಸಿ ಮಾನಸಿಕ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಿದರು. ಪರಿವರ್ತನಾ ಮಹಿಳಾ ಸಂಘದ ಜಿಲ್ಲಾ ಮನೋವೈದ್ಯ ಡಾ. ವಿಜಯಕುಮಾರ ಅವರು ಅಧ್ಯಕ್ಷತೆ ವಹಿಸಿ ಉಪನ್ಯಾಸ ನೀಡಿದರು
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 