ಅಲದಾಳ ತರಬೇತಿ ಕೇಂದ್ರದಲಿ ಶಿಬಿರಾರ್ಥಿಗಳೊಂದಿಗೆ ಸಚಿವರ ಸಂವಾದ
Minister's interaction with trainees at Aladala Training Center
ಯಮಕನಮರಡಿ, 22 : ಇವತ್ತು ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ನಿರಂತರವಾಗಿ ನಡೆಯುತ್ತಿರುವ ತರಬೇತಿ ಕಾರ್ಯಕ್ರಮಗಳ ಭಾಗವಾಗಿ, ಇಂದು ಅಲದಾಳ ತರಬೇತಿ ಕೇಂದ್ರದಲ್ಲಿ ಎಸ್ಎಸ್ಸಿ ಜಿಡಿ ಪರೀಕ್ಷಾ ಪೂರ್ವ ಸಿದ್ಧತಾ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಶಿಸ್ತು ಮತ್ತು ನಿರಂತರ ಪರಿಶ್ರಮದೊಂದಿಗೆ ಮುಂದುವರಿದರೆ ಯಶಸ್ಸು ಖಚಿತ ಎಂದು ಈ ಸಂದರ್ಭದಲ್ಲಿ ಮಾರ್ಗದರ್ಶನ ನೀಡಲಾಯಿತು. ಯುವಜನತೆಯ ಉದ್ಯೋಗದ ಕನಸನ್ನು ಸಾಕಾರಗೊಳಿಸುವ ಉದ್ದೇಶದಿಂದ ಸತೀಶ ಜಾರಕಿಹೊಳಿ ಫೌಂಡೇಶನ್ ಸದಾ ಶಿಕ್ಷಣ ಮತ್ತು ತರಬೇತಿಯ ಮೂಲಕ ನಿರಂತರ ಪ್ರೋತ್ಸಾಹ ನೀಡುತ್ತಾ ಬಂದಿದ್ದೇವೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 