ಚವ್ಹಾಣ ಮನೆಗೆ ಸಚಿವ ಜೋಶಿ ಭೇಟಿ ಕುಟುಂಬಸ್ಥರಿಗೆ ಸಾಂತ್ವನ
Minister Joshi visits Chavan's house, consoles family
ಚವ್ಹಾಣ ಮನೆಗೆ ಸಚಿವ ಜೋಶಿ ಭೇಟಿ ಕುಟುಂಬಸ್ಥರಿಗೆ ಸಾಂತ್ವನ
ಶಿಗ್ಗಾವಿ 11: ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಮತ್ತು ಬಿ.ಜೆ.ಪಿ ರಾಜ್ಯ ಒ.ಬಿ.ಸಿ ಪ್ರಧಾನ ಕಾರ್ಯದರ್ಶಿ ದಿ ಸುಭಾಸ ಚವ್ಹಾಣ ಆವರ ಮನೆಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ನಂತರ ಕುಟುಂಬದ ಸದಸ್ಯರಿಗೆ ನಿಮ್ಮೊಂದಿಗೆ ನಾನಿದ್ದೇನೆ ಧೈರ್ಯವಾಗಿರಿ ಅಲ್ಲದೇ ಮಕ್ಕಳಿಗೆ ನೀವು ವಿದ್ಯಾಭ್ಯಾಸ ಮುಗಿದ ತಕ್ಷಣ ನನಗೆ ಭೇಟಿಯಾಗಿರಿ ಎಂದರು.
ಈ ಸಂದರ್ಭದಲ್ಲಿ ದಿ ಸುಭಾಸ ಚವ್ಹಾಣ ಅವರ ತಾಯಿ, ಧರ್ಮ ಪತ್ನಿ ಹಾಗೂ ಮಕ್ಕಳು, ಸಹೋದರರು ಸೇರಿದಂತೆ ಯುವ ಮುಖಂಡ ಭರತ ಬೊಮ್ಮಾಯಿ, ನರಹರಿ ಕಟ್ಟಿ, ವಿಶ್ವನಾಥ ಹರವಿ, ತಿಪ್ಪಣ್ಣಾ ಸಾತಣ್ಣವರ, ಪರುಶರಾಮ ಸೊನ್ನದ ಟಿ.ವ್ಹಿ.ಸುರಗೀಮಠ, ಭರಮಜ್ಜ ನವಲಗುಂದ, ಡಾ.ಮಲ್ಲೇಶಪ್ಪ ಹರಿಜನ, ಆನಂದ ಸುಭೇಧಾರ, ಪ್ರತೀಕ ಕೊಳೇಕರ, ಅನಿಲ ಸಾತಣ್ಣವರ, ಹೊನ್ನಪ್ಪ ಹೂಗಾರ, ಬಸವರಾಜ ನಾರಾಯಣಪೂರ, ಚಂದ್ರು ಜವಳಿ ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 