ಸಚಿವ ಸತೀಶ್ ಜಾರಕಿಹೊಳಿ ಕಾಮಗಾರಿ ಪರೀಶೀಲನೆ

ಸಚಿವ ಸತೀಶ್ ಜಾರಕಿಹೊಳಿ ಕಾಮಗಾರಿ ಪರೀಶೀಲನೆ Minister Satish Jarakiholi inspected the work

ಸಚಿವ ಸತೀಶ್ ಜಾರಕಿಹೊಳಿ ಕಾಮಗಾರಿ ಪರೀಶೀಲನೆ 

ಬೆಳಗಾವಿ, 01 ; ಕರ್ನಾಟಕ ಸರ್ಕಾರ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ಅನುದಾನದಲ್ಲಿ   ಅಂದಾಜು 63 ಕೋಟಿ ವೆಚ್ಚದಲ್ಲಿ ನಿರ್ಮಾಣ ವಾಗುತ್ತಿರುವ ಏತ್ ನೀರಾವರಿ ಯೋಜನೆ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.  

   ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ  ಜಾರಕಿಹೊಳಿ ಸಚಿವರ ಆಪ್ತ ಸಹಾಯಕರಾದ ಮಾರುತಿ ಗುಟಗುದ್ದಿ ಲಗಮಣ್ಣ ಪನಗುದ್ದಿ ಮಂಜುಗೌಡ ಪಾಟೀಲ್ ಸ್ಥಳೀಯ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.