ಮೋದಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ
ಲೋಕದರ್ಶನವರದಿ
ಶಿಗ್ಗಾವಿ02: ಪಟ್ಟಣದ ಭಾರತೀಯ ಜನತಾ ಪಕ್ಷದ ಯುವ ಮೋಚರ್ಾ ಅದ್ಯಕ್ಷ ರೇಣುಕನಗೌಡ ಪಾಟೀಲ, ಹನುಮಂತಗೌಡ ಮುದಿಗೌಡ್ರ ಅವರ ಅದ್ಯಕ್ಷತೆಯಲ್ಲಿ ಮೋದಿ ವಿಜಯ ಸಂಕಲ್ಪ ಯಾತ್ರೆ ಬೈಕ್ ರ್ಯಾಲಿ ಮೂಲಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಮೋದಿ ಸಂಕಲ್ಪ ಯಾತ್ರೆಯಲ್ಲಿ ಜಿಲ್ಲಾದ್ಯಕ್ಷ ಶಿವರಾಜ ಸಜ್ಜನ, ಜಿಪಂ ಸದಸ್ಯೆ ಶೋಭಾ ಗಂಜೀಗಟ್ಟಿ, ತಾಲೂಕಾದ್ಯಕ್ಷ ದೇವಣ್ಣ ಚಾಕಲಬ್ಬಿ, ಗಾಳೆಪ್ಪ ದೊಡ್ಡಪೂಜಾರ, ಪುರಸಭೆ ಅದ್ಯಕ್ಷ ಶಿವಪ್ರಸಾದ ಸುರಗೀಮಠ, ಜಿಲ್ಲಾ ಪ್ರಧಾನ ಕಾರ್ಯದಶರ್ಿ ಶಿವಾನಂದ ಮ್ಯಾಗೇರಿ, ಪ್ರತೀಕ ಕೋಳೆಕಾರ, ಸಂಜನಾ ರಾಯ್ಕರ್, ನವೀನ ಸಾಸನೂರ, ಕಾಶೀನಾಥ ಕಳ್ಳಿಮನಿ, ಶ್ರೀಕಾಂತ ಫೋಲಿಸ್ ಪಾಟೀಲ, ಶಿದ್ದು ಅಕ್ಕಿ, ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 